ಹಾವೇರಿಯಿಂದ ಪುತ್ರನನ್ನು ಕಣಕ್ಕಿಳಿಸಲು ಈಶ್ವರಪ್ಪ ಪ್ರಯತ್ನ: ಟೆಂಪಲ್‌ ರನ್‌ ಆರಂಭ !

ಹಾವೇರಿಯಿಂದ ಪುತ್ರನನ್ನು ಕಣಕ್ಕಿಳಿಸಲು ಈಶ್ವರಪ್ಪ ಪ್ರಯತ್ನ: ಟೆಂಪಲ್‌ ರನ್‌ ಆರಂಭ !

Published : Aug 14, 2023, 11:26 AM IST

ಇತ್ತ ಸಚಿವರೇ ಸ್ಪರ್ಧೆ ಮಾಡಲಿ ಎನ್ನುತ್ತಿರುವ ಕಾಂಗ್ರೆಸ್ ಹೈಕಮಾಂಡ್
ಕುಟುಂಬಕ್ಕೆ ಟಿಕೆಟ್ ಬೇಡಿಕೆ ಇಡುತ್ತಿರುವ ಕಾಂಗ್ರೆಸ್‌ನ ಹಾಲಿ ಸಚಿವರು
ಪುತ್ರ, ಪುತ್ರಿ, ಪತ್ನಿ, ಸಂಬಂಧಿಕರಿಗೆ ಟಿಕೆಟ್ ನೀಡುವಂತೆ ದುಂಬಾಲು

ಹಾವೇರಿ: ಲೋಕಸಭೆ ಅಖಾಡಕ್ಕಿಳಿಯಲು ಟಿಕೆಟ್‌ಗಾಗಿ(Ticket) ಕಸರತ್ತು ಆರಂಭವಾಗಿದೆ. ಲೋಕ‌ ಚುನಾವಣೆಯಲ್ಲಿ(Loksabha) ಕುಟುಂಬಕ್ಕೆ ಟಿಕೆಟ್ ಕೊಡಿಸಲು ನಾಯಕರು ಸರ್ಕಸ್ ನಡೆಸುತ್ತಿದ್ದಾರೆ. ಹಾವೇರಿ(haveri) ಕ್ಷೇತ್ರದಿಂದ ಪುತ್ರನನ್ನು ಕಣಕ್ಕಿಳಿಸಲು ಈಶ್ವರಪ್ಪ(Eshwarappa) ಪ್ರಯತ್ನಿಸುತ್ತಿದ್ದಾರೆ. ಇನ್ನೂ ಶಿವಕುಮಾರ್ ಉದಾಸಿ ಸ್ಪರ್ಧೆ ಮಾಡಲ್ಲ ಎಂದ ಬೆನ್ನಲ್ಲೇ ಈಶ್ವರಪ್ಪ ಆ್ಯಕ್ಟೀವ್ ಆಗಿದ್ದಾರೆ. ಹಾವೇರಿಯ ವಿವಿಧೆಡೆ ಮಾಜಿ ಸಚಿವ ಈಶ್ವರಪ್ಪ ಈಗಾಗಲೇ ಟೆಂಪಲ್ ರನ್ ಮಾಡುತ್ತಿದ್ದಾರೆ. ಹಾಲಿ ಸಂಸದರು ಸ್ಪರ್ಧೆ ಮಾಡಲ್ಲ ಎಂದಿದ್ದರಿಂದ ಕಾಂತೇಶ ಸ್ಪರ್ಧೆ ಸೂಕ್ತ ಎಂದು ಈಶ್ವರಪ್ಪ ಹೇಳುತ್ತಿದ್ದಾರೆ. ಕ್ಷೇತ್ರದಲ್ಲಿ ಅನೇಕ ನಾಯಕರು ಕೂಡಾ ಇದನ್ನೇ ಹೇಳಿದ್ದಾರೆ ಎಂದು ಈಶ್ವರಪ್ಪ ಹೇಳಿದ್ದಾರೆ. ಅಲ್ಲದೇ ಎಲ್ಲರ ಅಪೇಕ್ಷೆ ಇದೆ ಆಗಿದೆ, ಎಲ್ಲಾ ಮಠಾಧೀಶರ ಆಶೀರ್ವಾದ ಇದೆ ಎಂದು ಅವರು ಹೇಳಿದರು.ಇತ್ತ ಕಾಂಗ್ರೆಸ್‌ನ ಹಾಲಿ ಸಚಿವರು ಕುಟುಂಬಸ್ಥರಿಗೆ ಟಿಕೆಟ್‌ ನೀಡುವಂತೆ ಬೇಡಿಕೆಯನ್ನು ಇಡುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಬೆಳಗಾವಿಯಲ್ಲಿ ಮೂಲ VS ವಲಸಿಗ ಕಿತ್ತಾಟ: ಲೋಕಸಭಾ ಟಿಕೆಟ್ ಆಕಾಂಕ್ಷಿಗಳ್ಯಾರು..?

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more