ಹಾವೇರಿಯಿಂದ ಪುತ್ರನನ್ನು ಕಣಕ್ಕಿಳಿಸಲು ಈಶ್ವರಪ್ಪ ಪ್ರಯತ್ನ: ಟೆಂಪಲ್‌ ರನ್‌ ಆರಂಭ !

ಹಾವೇರಿಯಿಂದ ಪುತ್ರನನ್ನು ಕಣಕ್ಕಿಳಿಸಲು ಈಶ್ವರಪ್ಪ ಪ್ರಯತ್ನ: ಟೆಂಪಲ್‌ ರನ್‌ ಆರಂಭ !

Published : Aug 14, 2023, 11:26 AM IST

ಇತ್ತ ಸಚಿವರೇ ಸ್ಪರ್ಧೆ ಮಾಡಲಿ ಎನ್ನುತ್ತಿರುವ ಕಾಂಗ್ರೆಸ್ ಹೈಕಮಾಂಡ್
ಕುಟುಂಬಕ್ಕೆ ಟಿಕೆಟ್ ಬೇಡಿಕೆ ಇಡುತ್ತಿರುವ ಕಾಂಗ್ರೆಸ್‌ನ ಹಾಲಿ ಸಚಿವರು
ಪುತ್ರ, ಪುತ್ರಿ, ಪತ್ನಿ, ಸಂಬಂಧಿಕರಿಗೆ ಟಿಕೆಟ್ ನೀಡುವಂತೆ ದುಂಬಾಲು

ಹಾವೇರಿ: ಲೋಕಸಭೆ ಅಖಾಡಕ್ಕಿಳಿಯಲು ಟಿಕೆಟ್‌ಗಾಗಿ(Ticket) ಕಸರತ್ತು ಆರಂಭವಾಗಿದೆ. ಲೋಕ‌ ಚುನಾವಣೆಯಲ್ಲಿ(Loksabha) ಕುಟುಂಬಕ್ಕೆ ಟಿಕೆಟ್ ಕೊಡಿಸಲು ನಾಯಕರು ಸರ್ಕಸ್ ನಡೆಸುತ್ತಿದ್ದಾರೆ. ಹಾವೇರಿ(haveri) ಕ್ಷೇತ್ರದಿಂದ ಪುತ್ರನನ್ನು ಕಣಕ್ಕಿಳಿಸಲು ಈಶ್ವರಪ್ಪ(Eshwarappa) ಪ್ರಯತ್ನಿಸುತ್ತಿದ್ದಾರೆ. ಇನ್ನೂ ಶಿವಕುಮಾರ್ ಉದಾಸಿ ಸ್ಪರ್ಧೆ ಮಾಡಲ್ಲ ಎಂದ ಬೆನ್ನಲ್ಲೇ ಈಶ್ವರಪ್ಪ ಆ್ಯಕ್ಟೀವ್ ಆಗಿದ್ದಾರೆ. ಹಾವೇರಿಯ ವಿವಿಧೆಡೆ ಮಾಜಿ ಸಚಿವ ಈಶ್ವರಪ್ಪ ಈಗಾಗಲೇ ಟೆಂಪಲ್ ರನ್ ಮಾಡುತ್ತಿದ್ದಾರೆ. ಹಾಲಿ ಸಂಸದರು ಸ್ಪರ್ಧೆ ಮಾಡಲ್ಲ ಎಂದಿದ್ದರಿಂದ ಕಾಂತೇಶ ಸ್ಪರ್ಧೆ ಸೂಕ್ತ ಎಂದು ಈಶ್ವರಪ್ಪ ಹೇಳುತ್ತಿದ್ದಾರೆ. ಕ್ಷೇತ್ರದಲ್ಲಿ ಅನೇಕ ನಾಯಕರು ಕೂಡಾ ಇದನ್ನೇ ಹೇಳಿದ್ದಾರೆ ಎಂದು ಈಶ್ವರಪ್ಪ ಹೇಳಿದ್ದಾರೆ. ಅಲ್ಲದೇ ಎಲ್ಲರ ಅಪೇಕ್ಷೆ ಇದೆ ಆಗಿದೆ, ಎಲ್ಲಾ ಮಠಾಧೀಶರ ಆಶೀರ್ವಾದ ಇದೆ ಎಂದು ಅವರು ಹೇಳಿದರು.ಇತ್ತ ಕಾಂಗ್ರೆಸ್‌ನ ಹಾಲಿ ಸಚಿವರು ಕುಟುಂಬಸ್ಥರಿಗೆ ಟಿಕೆಟ್‌ ನೀಡುವಂತೆ ಬೇಡಿಕೆಯನ್ನು ಇಡುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಬೆಳಗಾವಿಯಲ್ಲಿ ಮೂಲ VS ವಲಸಿಗ ಕಿತ್ತಾಟ: ಲೋಕಸಭಾ ಟಿಕೆಟ್ ಆಕಾಂಕ್ಷಿಗಳ್ಯಾರು..?

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more