ರಮೇಶ್ ಜಾರಕಿಹೊಳಿ ರಹಸ್ಯ ಸಭೆ: ಮುಂದಿನ ರಾಜಕೀಯ ನಡೆ ಬಗ್ಗೆ ತೀರ್ಮಾನ

ರಮೇಶ್ ಜಾರಕಿಹೊಳಿ ರಹಸ್ಯ ಸಭೆ: ಮುಂದಿನ ರಾಜಕೀಯ ನಡೆ ಬಗ್ಗೆ ತೀರ್ಮಾನ

Published : Jun 27, 2021, 06:41 PM IST

ದೆಡೆ ಶಾಸಕ ಸ್ಥಾನಕ್ಕೆ ರಾಜೀನಾಮೆ, ರಾಜಕೀಯ ನಿವೃತಿ ಹೇಳಿಕೆಗಳನ್ನು ನೀಡುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತೊಂದೆಡೆ ಸಚಿವ ಸ್ಥಾನ ಮರಳಿ ಪಡೆಯುವ ನಿಟ್ಟಿನಲ್ಲಿ ಹೊಸ ತಂತ್ರ ರೂಪಿಸಿದ್ದು, ಇದೀಗ ಕೆಲವರ ಜತೆ ರಹಸ್ಯ ಸಭೆ ನಡೆಸಲು ಮುಂದಾಗಿದ್ದಾರೆ.

ಬೆಳಗಾವಿ, (ಜೂನ್.27): ಒಂದೆಡೆ ಶಾಸಕ ಸ್ಥಾನಕ್ಕೆ ರಾಜೀನಾಮೆ, ರಾಜಕೀಯ ನಿವೃತಿ ಹೇಳಿಕೆಗಳನ್ನು ನೀಡುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತೊಂದೆಡೆ ಸಚಿವ ಸ್ಥಾನ ಮರಳಿ ಪಡೆಯುವ ನಿಟ್ಟಿನಲ್ಲಿ ಹೊಸ ತಂತ್ರ ರೂಪಿಸಿದ್ದು, ಇದೀಗ ಕೆಲವರ ಜತೆ ರಹಸ್ಯ ಸಭೆ ನಡೆಸಲು ಮುಂದಾಗಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಜಾರಕಿಹೊಳಿ

ಯಾರ ಸಂಪರ್ಕಕ್ಕೂ ಸಿಗದ ರಮೇಶ್ ಜಾರಕಿಹೊಳಿ, ಸಹೋದರರಾದ ಬಾಲಚಂದ್ರ ಜಾರಕಿಹೊಳಿ, ಲಖನ್ ಜಾರಕಿಹೊಳಿ ಜೊತೆ ಸೇರಿ ಗೌಪ್ಯ ಸಭೆ ನಡೆಸಲಿದ್ದು, ತಮ್ಮ ರಾಜಕೀಯ ಮುಂದಿನ ನಡೆ ಬಗ್ಗೆ ನಿರ್ಧರಿಸಲಿದ್ದಾರೆ ಎನ್ನಲಾಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!