ಬೊಮ್ಮಾಯಿ ಸಂಪುಟದ ಬಿಗ್ ಎಕ್ಸ್ಲೂಸಿವ್ : ಹಳಬರಿಗೆಲ್ಲಾ ಮಂತ್ರಿಗಿರಿಯಿಂದ ಕೊಕ್

ಬೊಮ್ಮಾಯಿ ಸಂಪುಟದ ಬಿಗ್ ಎಕ್ಸ್ಲೂಸಿವ್ : ಹಳಬರಿಗೆಲ್ಲಾ ಮಂತ್ರಿಗಿರಿಯಿಂದ ಕೊಕ್

Suvarna News   | Asianet News
Published : Jul 31, 2021, 01:55 PM IST

ರಾಜ್ಯ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕರಿಸಿದ್ದಾರೆ. ಆದರೆ ಸಂಪುಟ ವಿಸ್ತರಣೆ ಮಾತ್ರ ಇನ್ನೂ ಕೂಡ ಜಿಜ್ಞಾಸೆಯಲ್ಲೇ ಮುಂದುವರಿದಿದೆ. ಹಳಬರೋ ಹೊಸಬರೋ ಎನ್ನುವ ಗೊಂದಲದಲ್ಲಿಯೇ ಮುಂದುವರಿಯುತ್ತಿದೆ. ಒಂದು ಕಡೆ ಹೊಸಬರಿಗೆ ಅವಕಾಶ ನೀಡಬೇಕೆಂಬ ಚರ್ಚೆ ನಡೆದರೆ ಇನ್ನೊಂದು ಕಡೆ ಹಳಬರಿಗೂ ಆದ್ಯತೆ ನೀಡಿದರೆ ಮುಂದಿನ ಚುನಾವಣಾ ದೃಷ್ಟಿಯಿಂದ ಅನುಕೂಲವೆನ್ನಲಾಗುತ್ತಿದೆ.

ಆದರೆ ಇದೀಗ ಬೊಮ್ಮಾಯಿ ನೂತನ ಸಂಪುಟದಲ್ಲಿ ಹಿರಿಯ ಸಚಿವರುಗಳಿಗೆ ಕೊಕ್ ನೀಡಲಾಗುತ್ತಿದೆ ಎನ್ನಲಾಗಿದೆ. ಹೊಸ ಸಂಪುಟದಲ್ಲಿ ಹೊಸಬರಿಗೆ ಅವಕಾಶ ನೀಡಲಾಗುತ್ತದೆ ಎನ್ನಲಾಗುತ್ತಿದೆ. ಯಾರಿಗೆ ಕೊಡಬೇಕು, ಯಾರಿಗೆ ಬೇಡ ಎನ್ನುವ ಚರ್ಚೆಯೂ ಒಳಗೊಳಗೆ ಜೋರಾಗಿದೆ. 

ಬೆಂಗಳೂರು (ಜು.31):  ರಾಜ್ಯ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕರಿಸಿದ್ದಾರೆ. ಆದರೆ ಸಂಪುಟ ವಿಸ್ತರಣೆ ಮಾತ್ರ ಇನ್ನೂ ಕೂಡ ಜಿಜ್ಞಾಸೆಯಲ್ಲೇ ಮುಂದುವರಿದಿದೆ. ಹಳಬರೋ ಹೊಸಬರೋ ಎನ್ನುವ ಗೊಂದಲದಲ್ಲಿಯೇ ಮುಂದುವರಿಯುತ್ತಿದೆ. ಒಂದು ಕಡೆ ಹೊಸಬರಿಗೆ ಅವಕಾಶ ನೀಡಬೇಕೆಂಬ ಚರ್ಚೆ ನಡೆದರೆ ಇನ್ನೊಂದು ಕಡೆ ಹಳಬರಿಗೂ ಆದ್ಯತೆ ನೀಡಿದರೆ ಮುಂದಿನ ಚುನಾವಣಾ ದೃಷ್ಟಿಯಿಂದ ಅನುಕೂಲವೆನ್ನಲಾಗುತ್ತಿದೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಜಿಜ್ಞಾಸೆ : ಹೊಸಬರೋ, ಹಳಬರೋ..?

ಆದರೆ ಇದೀಗ ಬೊಮ್ಮಾಯಿ ನೂತನ ಸಂಪುಟದಲ್ಲಿ ಹಿರಿಯ ಸಚಿವರುಗಳಿಗೆ ಕೊಕ್ ನೀಡಲಾಗುತ್ತಿದೆ ಎನ್ನಲಾಗಿದೆ. ಹೊಸ ಸಂಪುಟದಲ್ಲಿ ಹೊಸಬರಿಗೆ ಅವಕಾಶ ನೀಡಲಾಗುತ್ತದೆ ಎನ್ನಲಾಗುತ್ತಿದೆ. ಯಾರಿಗೆ ಕೊಡಬೇಕು, ಯಾರಿಗೆ ಬೇಡ ಎನ್ನುವ ಚರ್ಚೆಯೂ ಒಳಗೊಳಗೆ ಜೋರಾಗಿದೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!