ಬೊಮ್ಮಾಯಿ ಸಂಪುಟದ ಬಿಗ್ ಎಕ್ಸ್ಲೂಸಿವ್ : ಹಳಬರಿಗೆಲ್ಲಾ ಮಂತ್ರಿಗಿರಿಯಿಂದ ಕೊಕ್

ಬೊಮ್ಮಾಯಿ ಸಂಪುಟದ ಬಿಗ್ ಎಕ್ಸ್ಲೂಸಿವ್ : ಹಳಬರಿಗೆಲ್ಲಾ ಮಂತ್ರಿಗಿರಿಯಿಂದ ಕೊಕ್

Suvarna News   | Asianet News
Published : Jul 31, 2021, 01:55 PM IST

ರಾಜ್ಯ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕರಿಸಿದ್ದಾರೆ. ಆದರೆ ಸಂಪುಟ ವಿಸ್ತರಣೆ ಮಾತ್ರ ಇನ್ನೂ ಕೂಡ ಜಿಜ್ಞಾಸೆಯಲ್ಲೇ ಮುಂದುವರಿದಿದೆ. ಹಳಬರೋ ಹೊಸಬರೋ ಎನ್ನುವ ಗೊಂದಲದಲ್ಲಿಯೇ ಮುಂದುವರಿಯುತ್ತಿದೆ. ಒಂದು ಕಡೆ ಹೊಸಬರಿಗೆ ಅವಕಾಶ ನೀಡಬೇಕೆಂಬ ಚರ್ಚೆ ನಡೆದರೆ ಇನ್ನೊಂದು ಕಡೆ ಹಳಬರಿಗೂ ಆದ್ಯತೆ ನೀಡಿದರೆ ಮುಂದಿನ ಚುನಾವಣಾ ದೃಷ್ಟಿಯಿಂದ ಅನುಕೂಲವೆನ್ನಲಾಗುತ್ತಿದೆ.

ಆದರೆ ಇದೀಗ ಬೊಮ್ಮಾಯಿ ನೂತನ ಸಂಪುಟದಲ್ಲಿ ಹಿರಿಯ ಸಚಿವರುಗಳಿಗೆ ಕೊಕ್ ನೀಡಲಾಗುತ್ತಿದೆ ಎನ್ನಲಾಗಿದೆ. ಹೊಸ ಸಂಪುಟದಲ್ಲಿ ಹೊಸಬರಿಗೆ ಅವಕಾಶ ನೀಡಲಾಗುತ್ತದೆ ಎನ್ನಲಾಗುತ್ತಿದೆ. ಯಾರಿಗೆ ಕೊಡಬೇಕು, ಯಾರಿಗೆ ಬೇಡ ಎನ್ನುವ ಚರ್ಚೆಯೂ ಒಳಗೊಳಗೆ ಜೋರಾಗಿದೆ. 

ಬೆಂಗಳೂರು (ಜು.31):  ರಾಜ್ಯ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕರಿಸಿದ್ದಾರೆ. ಆದರೆ ಸಂಪುಟ ವಿಸ್ತರಣೆ ಮಾತ್ರ ಇನ್ನೂ ಕೂಡ ಜಿಜ್ಞಾಸೆಯಲ್ಲೇ ಮುಂದುವರಿದಿದೆ. ಹಳಬರೋ ಹೊಸಬರೋ ಎನ್ನುವ ಗೊಂದಲದಲ್ಲಿಯೇ ಮುಂದುವರಿಯುತ್ತಿದೆ. ಒಂದು ಕಡೆ ಹೊಸಬರಿಗೆ ಅವಕಾಶ ನೀಡಬೇಕೆಂಬ ಚರ್ಚೆ ನಡೆದರೆ ಇನ್ನೊಂದು ಕಡೆ ಹಳಬರಿಗೂ ಆದ್ಯತೆ ನೀಡಿದರೆ ಮುಂದಿನ ಚುನಾವಣಾ ದೃಷ್ಟಿಯಿಂದ ಅನುಕೂಲವೆನ್ನಲಾಗುತ್ತಿದೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಜಿಜ್ಞಾಸೆ : ಹೊಸಬರೋ, ಹಳಬರೋ..?

ಆದರೆ ಇದೀಗ ಬೊಮ್ಮಾಯಿ ನೂತನ ಸಂಪುಟದಲ್ಲಿ ಹಿರಿಯ ಸಚಿವರುಗಳಿಗೆ ಕೊಕ್ ನೀಡಲಾಗುತ್ತಿದೆ ಎನ್ನಲಾಗಿದೆ. ಹೊಸ ಸಂಪುಟದಲ್ಲಿ ಹೊಸಬರಿಗೆ ಅವಕಾಶ ನೀಡಲಾಗುತ್ತದೆ ಎನ್ನಲಾಗುತ್ತಿದೆ. ಯಾರಿಗೆ ಕೊಡಬೇಕು, ಯಾರಿಗೆ ಬೇಡ ಎನ್ನುವ ಚರ್ಚೆಯೂ ಒಳಗೊಳಗೆ ಜೋರಾಗಿದೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?