ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆಯುವ exclusive ವಿಡಿಯೋ: ಇವನೇ ಆ ಯುವಕ!

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆಯುವ exclusive ವಿಡಿಯೋ: ಇವನೇ ಆ ಯುವಕ!

Published : Aug 20, 2022, 04:12 PM ISTUpdated : Aug 20, 2022, 04:13 PM IST

ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದಿರುವ ಪ್ರಕರಣದ  ಕುರಿತು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಕೆಸರೆರಚಾಟ ಜೋರಾಗಿಯೇ ನಡೆಯುತ್ತಿದೆ. ಅಲ್ಲದೇ ಮೊಟ್ಟೆ ಎಸೆದ ಯುವಕ ಬಿಜೆಪಿನೋ ಅಥವಾ ಕಾಂಗ್ರೆಸ್ ಕಾರ್ಯಕರ್ತ ಎನ್ನುವ ಚರ್ಚೆಗಳು ಶುರುವಾಗಿದ್ದು, ಇದೀಗ ಅದಕ್ಕೆ ಸಂಬಂಧಿಸಿದಂತೆ ವಿಡಿಯೋ ಲಭ್ಯವಾಗಿದೆ.

 ಕೊಡಗು, (ಆ.20): ಮಡಿಕೇರಿಗೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದಿರುವ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದು, ಈ ಕುರಿತು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಕೆಸರೆರಚಾಟ ಜೋರಾಗಿಯೇ ನಡೆಯುತ್ತಿದೆ.

ತೀವ್ರ ಸ್ವರೂಪ ಪಡೆದುಕೊಂಡ ಮೊಟ್ಟೆ ಗಲಾಟೆ, ಮತ್ತೊಂದು ರಣಕಹಳೆ ಮೊಳಗಿಸಲು ಸಿದ್ದರಾಮಯ್ಯ ಟೀಮ್ ಸಜ್ಜು

ಅಲ್ಲದೇ ಮೊಟ್ಟೆ ಎಸೆದವರ ವಿರುದ್ಧ ಹಾಗೂ ಪೊಲೀಸ್‌ ಭದ್ರತಾ ವೈಫಲ್ಯವನ್ನು ಖಂಡಿಸಿ ಕಾಂಗ್ರೆಸ್ ಆಕ್ರೋಶಗೊಂಡಿದ್ದು, ಮಡಿಕೇರಿ ಚಲೋಗೆ ಕರೆ ಕೊಟ್ಟಿದೆ. ಇನ್ನು ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆಯುವ exclusive ದೃಶ್ಯ ಲಭ್ಯವಾಗಿದ್ದು, ಆ ವಿಡಿಯೋನಲ್ಲಿ ಇವನೇ ಆ ಯುವಕ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more