ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆಯುವ exclusive ವಿಡಿಯೋ: ಇವನೇ ಆ ಯುವಕ!

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆಯುವ exclusive ವಿಡಿಯೋ: ಇವನೇ ಆ ಯುವಕ!

Published : Aug 20, 2022, 04:12 PM ISTUpdated : Aug 20, 2022, 04:13 PM IST

ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದಿರುವ ಪ್ರಕರಣದ  ಕುರಿತು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಕೆಸರೆರಚಾಟ ಜೋರಾಗಿಯೇ ನಡೆಯುತ್ತಿದೆ. ಅಲ್ಲದೇ ಮೊಟ್ಟೆ ಎಸೆದ ಯುವಕ ಬಿಜೆಪಿನೋ ಅಥವಾ ಕಾಂಗ್ರೆಸ್ ಕಾರ್ಯಕರ್ತ ಎನ್ನುವ ಚರ್ಚೆಗಳು ಶುರುವಾಗಿದ್ದು, ಇದೀಗ ಅದಕ್ಕೆ ಸಂಬಂಧಿಸಿದಂತೆ ವಿಡಿಯೋ ಲಭ್ಯವಾಗಿದೆ.

 ಕೊಡಗು, (ಆ.20): ಮಡಿಕೇರಿಗೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದಿರುವ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದು, ಈ ಕುರಿತು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಕೆಸರೆರಚಾಟ ಜೋರಾಗಿಯೇ ನಡೆಯುತ್ತಿದೆ.

ತೀವ್ರ ಸ್ವರೂಪ ಪಡೆದುಕೊಂಡ ಮೊಟ್ಟೆ ಗಲಾಟೆ, ಮತ್ತೊಂದು ರಣಕಹಳೆ ಮೊಳಗಿಸಲು ಸಿದ್ದರಾಮಯ್ಯ ಟೀಮ್ ಸಜ್ಜು

ಅಲ್ಲದೇ ಮೊಟ್ಟೆ ಎಸೆದವರ ವಿರುದ್ಧ ಹಾಗೂ ಪೊಲೀಸ್‌ ಭದ್ರತಾ ವೈಫಲ್ಯವನ್ನು ಖಂಡಿಸಿ ಕಾಂಗ್ರೆಸ್ ಆಕ್ರೋಶಗೊಂಡಿದ್ದು, ಮಡಿಕೇರಿ ಚಲೋಗೆ ಕರೆ ಕೊಟ್ಟಿದೆ. ಇನ್ನು ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆಯುವ exclusive ದೃಶ್ಯ ಲಭ್ಯವಾಗಿದ್ದು, ಆ ವಿಡಿಯೋನಲ್ಲಿ ಇವನೇ ಆ ಯುವಕ

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more