ಮಂಡ್ಯ ರಾಜಕೀಯದ ಎಕ್ಸ್‌ಕ್ಲೂಸಿವ್‌ ದೃಶ್ಯ: ಜೆಡಿಎಸ್‌ ಮಣಿಸಲು ಕಾಂಗ್ರೆಸ್‌ ಮಾಸ್ಟರ್‌ ಪ್ಲಾನ್

ಮಂಡ್ಯ ರಾಜಕೀಯದ ಎಕ್ಸ್‌ಕ್ಲೂಸಿವ್‌ ದೃಶ್ಯ: ಜೆಡಿಎಸ್‌ ಮಣಿಸಲು ಕಾಂಗ್ರೆಸ್‌ ಮಾಸ್ಟರ್‌ ಪ್ಲಾನ್

Published : Jan 21, 2023, 06:10 PM IST

ಹಳೆಯ ಮೈಸೂರು ಭಾಗದಲ್ಲಿನ ಮಂಡ್ಯ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಗೆಲ್ಲುವ ಯೋಜನೆಯನ್ನು ವಿಫಲಗೊಳಿಸಲು ಕಾಂಗ್ರೆಸ್‌ ತಂತ್ರಗಾರಿಕೆಯನ್ನು ಹೆಣೆಯುತ್ತಿದೆ.

ಮಂಡ್ಯ (ಜ.21): ಹಳೆಯ ಮೈಸೂರು ಭಾಗದಲ್ಲಿನ ಮಂಡ್ಯ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಗೆಲ್ಲುವ ಯೋಜನೆಯನ್ನು ವಿಫಲಗೊಳಿಸಲು ಕಾಂಗ್ರೆಸ್‌ ತಂತ್ರಗಾರಿಕೆಯನ್ನು ಹೆಣೆಯುತ್ತಿದೆ. ಈ ಮೂಲಕ ಜೆಡಿಎಸ್‌ ಭದ್ರಕೋಟೆ ಎನಿಸಿಕೊಂಡಿರುವ ಮಂಡ್ಯದಲ್ಲಿ ಜೆಡಿಎಸ್‌ನಿಂದ ಉಚ್ಛಾಟನೆಗೊಂಡಿರುವ ಮಾಜಿ ಸಂಸದ ಎಲ್.ಆರ್‌. ಶಿವರಾಮೇಗೌಡ ಹಾಗೂ ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಅವರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪ್ಲಾನ್‌ ಮಾಡಿದ್ದಾರೆ.

ಇನ್ನು ಮಂಡ್ಯದಿಂದ ಮಾಜಿ ಸಚಿವ ಚಲುವರಾಯಸ್ವಾಮಿ ಅವರನ್ನು ಕಣಕ್ಕಿಳಿಸಿ, ನಾಗಮಂಗಲದಲ್ಲಿ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವಎನ್ನು ಕಣಕ್ಇಳಿಸಲು ಮಾಸ್ಟರ್‌ ಪ್ಲಾನ್‌ ಮಾಡಲಾಗುತ್ತಿದೆ. ಇನ್ನು ಚಲುವರಾಯಸ್ವಾಮಿ ಅವರೊಂದಿಗೆ ಶಿವರಾಮೇಗೌಡ ಅವರನ್ನು ದೋಸ್ತಿ ಮಾಡಿಸುವ ಮೂಲಕ ಇಬ್ಬರನ್ನೂ ಕಾಂಗ್ರೆಸ್‌ನಿಂದ ಸ್ಪರ್ಧೆಗೆ ಇಳಿಸುವ ಯೋಜನೆ ಹಾಕಿಕೊಂಡಿದ್ದಾರೆ. ಆದರೆ, ಎಲ್.ಆರ್. ಶಿವರಾಮೇಗೌಡ ಅವರು ಬೆಂಗಳೂರಿನಲ್ಲಿ ಡಿ.ಕೆ. ಶಿವಕುಮಾರ್‌ ಅವರ ಮನೆಯಲ್ಲಿ ಮಾತುಕತೆ ನಡೆಸಿದ್ದರೂ, ಕಾಂಗ್ರೆಸ್‌ ಸೇರ್ಪಡೆಯ ಬಗ್ಗೆ ಯಾವುದೇ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಒಟ್ಟಾರೆ ಮಂಡ್ಯದಲ್ಲಿ ಜೆಡಿಎಸ್‌ ಮಣಿಸಲು ಕಾಂಗ್ರೆಸ್‌ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ.

20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
Read more