ಮಂಡ್ಯ ರಾಜಕೀಯದ ಎಕ್ಸ್‌ಕ್ಲೂಸಿವ್‌ ದೃಶ್ಯ: ಜೆಡಿಎಸ್‌ ಮಣಿಸಲು ಕಾಂಗ್ರೆಸ್‌ ಮಾಸ್ಟರ್‌ ಪ್ಲಾನ್

ಮಂಡ್ಯ ರಾಜಕೀಯದ ಎಕ್ಸ್‌ಕ್ಲೂಸಿವ್‌ ದೃಶ್ಯ: ಜೆಡಿಎಸ್‌ ಮಣಿಸಲು ಕಾಂಗ್ರೆಸ್‌ ಮಾಸ್ಟರ್‌ ಪ್ಲಾನ್

Published : Jan 21, 2023, 06:10 PM IST

ಹಳೆಯ ಮೈಸೂರು ಭಾಗದಲ್ಲಿನ ಮಂಡ್ಯ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಗೆಲ್ಲುವ ಯೋಜನೆಯನ್ನು ವಿಫಲಗೊಳಿಸಲು ಕಾಂಗ್ರೆಸ್‌ ತಂತ್ರಗಾರಿಕೆಯನ್ನು ಹೆಣೆಯುತ್ತಿದೆ.

ಮಂಡ್ಯ (ಜ.21): ಹಳೆಯ ಮೈಸೂರು ಭಾಗದಲ್ಲಿನ ಮಂಡ್ಯ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಗೆಲ್ಲುವ ಯೋಜನೆಯನ್ನು ವಿಫಲಗೊಳಿಸಲು ಕಾಂಗ್ರೆಸ್‌ ತಂತ್ರಗಾರಿಕೆಯನ್ನು ಹೆಣೆಯುತ್ತಿದೆ. ಈ ಮೂಲಕ ಜೆಡಿಎಸ್‌ ಭದ್ರಕೋಟೆ ಎನಿಸಿಕೊಂಡಿರುವ ಮಂಡ್ಯದಲ್ಲಿ ಜೆಡಿಎಸ್‌ನಿಂದ ಉಚ್ಛಾಟನೆಗೊಂಡಿರುವ ಮಾಜಿ ಸಂಸದ ಎಲ್.ಆರ್‌. ಶಿವರಾಮೇಗೌಡ ಹಾಗೂ ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಅವರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪ್ಲಾನ್‌ ಮಾಡಿದ್ದಾರೆ.

ಇನ್ನು ಮಂಡ್ಯದಿಂದ ಮಾಜಿ ಸಚಿವ ಚಲುವರಾಯಸ್ವಾಮಿ ಅವರನ್ನು ಕಣಕ್ಕಿಳಿಸಿ, ನಾಗಮಂಗಲದಲ್ಲಿ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವಎನ್ನು ಕಣಕ್ಇಳಿಸಲು ಮಾಸ್ಟರ್‌ ಪ್ಲಾನ್‌ ಮಾಡಲಾಗುತ್ತಿದೆ. ಇನ್ನು ಚಲುವರಾಯಸ್ವಾಮಿ ಅವರೊಂದಿಗೆ ಶಿವರಾಮೇಗೌಡ ಅವರನ್ನು ದೋಸ್ತಿ ಮಾಡಿಸುವ ಮೂಲಕ ಇಬ್ಬರನ್ನೂ ಕಾಂಗ್ರೆಸ್‌ನಿಂದ ಸ್ಪರ್ಧೆಗೆ ಇಳಿಸುವ ಯೋಜನೆ ಹಾಕಿಕೊಂಡಿದ್ದಾರೆ. ಆದರೆ, ಎಲ್.ಆರ್. ಶಿವರಾಮೇಗೌಡ ಅವರು ಬೆಂಗಳೂರಿನಲ್ಲಿ ಡಿ.ಕೆ. ಶಿವಕುಮಾರ್‌ ಅವರ ಮನೆಯಲ್ಲಿ ಮಾತುಕತೆ ನಡೆಸಿದ್ದರೂ, ಕಾಂಗ್ರೆಸ್‌ ಸೇರ್ಪಡೆಯ ಬಗ್ಗೆ ಯಾವುದೇ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಒಟ್ಟಾರೆ ಮಂಡ್ಯದಲ್ಲಿ ಜೆಡಿಎಸ್‌ ಮಣಿಸಲು ಕಾಂಗ್ರೆಸ್‌ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more