ಮಂಡ್ಯ ರಾಜಕೀಯದ ಎಕ್ಸ್‌ಕ್ಲೂಸಿವ್‌ ದೃಶ್ಯ: ಜೆಡಿಎಸ್‌ ಮಣಿಸಲು ಕಾಂಗ್ರೆಸ್‌ ಮಾಸ್ಟರ್‌ ಪ್ಲಾನ್

ಮಂಡ್ಯ ರಾಜಕೀಯದ ಎಕ್ಸ್‌ಕ್ಲೂಸಿವ್‌ ದೃಶ್ಯ: ಜೆಡಿಎಸ್‌ ಮಣಿಸಲು ಕಾಂಗ್ರೆಸ್‌ ಮಾಸ್ಟರ್‌ ಪ್ಲಾನ್

Published : Jan 21, 2023, 06:10 PM IST

ಹಳೆಯ ಮೈಸೂರು ಭಾಗದಲ್ಲಿನ ಮಂಡ್ಯ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಗೆಲ್ಲುವ ಯೋಜನೆಯನ್ನು ವಿಫಲಗೊಳಿಸಲು ಕಾಂಗ್ರೆಸ್‌ ತಂತ್ರಗಾರಿಕೆಯನ್ನು ಹೆಣೆಯುತ್ತಿದೆ.

ಮಂಡ್ಯ (ಜ.21): ಹಳೆಯ ಮೈಸೂರು ಭಾಗದಲ್ಲಿನ ಮಂಡ್ಯ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಗೆಲ್ಲುವ ಯೋಜನೆಯನ್ನು ವಿಫಲಗೊಳಿಸಲು ಕಾಂಗ್ರೆಸ್‌ ತಂತ್ರಗಾರಿಕೆಯನ್ನು ಹೆಣೆಯುತ್ತಿದೆ. ಈ ಮೂಲಕ ಜೆಡಿಎಸ್‌ ಭದ್ರಕೋಟೆ ಎನಿಸಿಕೊಂಡಿರುವ ಮಂಡ್ಯದಲ್ಲಿ ಜೆಡಿಎಸ್‌ನಿಂದ ಉಚ್ಛಾಟನೆಗೊಂಡಿರುವ ಮಾಜಿ ಸಂಸದ ಎಲ್.ಆರ್‌. ಶಿವರಾಮೇಗೌಡ ಹಾಗೂ ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಅವರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪ್ಲಾನ್‌ ಮಾಡಿದ್ದಾರೆ.

ಇನ್ನು ಮಂಡ್ಯದಿಂದ ಮಾಜಿ ಸಚಿವ ಚಲುವರಾಯಸ್ವಾಮಿ ಅವರನ್ನು ಕಣಕ್ಕಿಳಿಸಿ, ನಾಗಮಂಗಲದಲ್ಲಿ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವಎನ್ನು ಕಣಕ್ಇಳಿಸಲು ಮಾಸ್ಟರ್‌ ಪ್ಲಾನ್‌ ಮಾಡಲಾಗುತ್ತಿದೆ. ಇನ್ನು ಚಲುವರಾಯಸ್ವಾಮಿ ಅವರೊಂದಿಗೆ ಶಿವರಾಮೇಗೌಡ ಅವರನ್ನು ದೋಸ್ತಿ ಮಾಡಿಸುವ ಮೂಲಕ ಇಬ್ಬರನ್ನೂ ಕಾಂಗ್ರೆಸ್‌ನಿಂದ ಸ್ಪರ್ಧೆಗೆ ಇಳಿಸುವ ಯೋಜನೆ ಹಾಕಿಕೊಂಡಿದ್ದಾರೆ. ಆದರೆ, ಎಲ್.ಆರ್. ಶಿವರಾಮೇಗೌಡ ಅವರು ಬೆಂಗಳೂರಿನಲ್ಲಿ ಡಿ.ಕೆ. ಶಿವಕುಮಾರ್‌ ಅವರ ಮನೆಯಲ್ಲಿ ಮಾತುಕತೆ ನಡೆಸಿದ್ದರೂ, ಕಾಂಗ್ರೆಸ್‌ ಸೇರ್ಪಡೆಯ ಬಗ್ಗೆ ಯಾವುದೇ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಒಟ್ಟಾರೆ ಮಂಡ್ಯದಲ್ಲಿ ಜೆಡಿಎಸ್‌ ಮಣಿಸಲು ಕಾಂಗ್ರೆಸ್‌ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more