ಮಂಡ್ಯ ರಾಜಕೀಯದ ಎಕ್ಸ್‌ಕ್ಲೂಸಿವ್‌ ದೃಶ್ಯ: ಜೆಡಿಎಸ್‌ ಮಣಿಸಲು ಕಾಂಗ್ರೆಸ್‌ ಮಾಸ್ಟರ್‌ ಪ್ಲಾನ್

ಮಂಡ್ಯ ರಾಜಕೀಯದ ಎಕ್ಸ್‌ಕ್ಲೂಸಿವ್‌ ದೃಶ್ಯ: ಜೆಡಿಎಸ್‌ ಮಣಿಸಲು ಕಾಂಗ್ರೆಸ್‌ ಮಾಸ್ಟರ್‌ ಪ್ಲಾನ್

Published : Jan 21, 2023, 06:10 PM IST

ಹಳೆಯ ಮೈಸೂರು ಭಾಗದಲ್ಲಿನ ಮಂಡ್ಯ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಗೆಲ್ಲುವ ಯೋಜನೆಯನ್ನು ವಿಫಲಗೊಳಿಸಲು ಕಾಂಗ್ರೆಸ್‌ ತಂತ್ರಗಾರಿಕೆಯನ್ನು ಹೆಣೆಯುತ್ತಿದೆ.

ಮಂಡ್ಯ (ಜ.21): ಹಳೆಯ ಮೈಸೂರು ಭಾಗದಲ್ಲಿನ ಮಂಡ್ಯ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಗೆಲ್ಲುವ ಯೋಜನೆಯನ್ನು ವಿಫಲಗೊಳಿಸಲು ಕಾಂಗ್ರೆಸ್‌ ತಂತ್ರಗಾರಿಕೆಯನ್ನು ಹೆಣೆಯುತ್ತಿದೆ. ಈ ಮೂಲಕ ಜೆಡಿಎಸ್‌ ಭದ್ರಕೋಟೆ ಎನಿಸಿಕೊಂಡಿರುವ ಮಂಡ್ಯದಲ್ಲಿ ಜೆಡಿಎಸ್‌ನಿಂದ ಉಚ್ಛಾಟನೆಗೊಂಡಿರುವ ಮಾಜಿ ಸಂಸದ ಎಲ್.ಆರ್‌. ಶಿವರಾಮೇಗೌಡ ಹಾಗೂ ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಅವರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪ್ಲಾನ್‌ ಮಾಡಿದ್ದಾರೆ.

ಇನ್ನು ಮಂಡ್ಯದಿಂದ ಮಾಜಿ ಸಚಿವ ಚಲುವರಾಯಸ್ವಾಮಿ ಅವರನ್ನು ಕಣಕ್ಕಿಳಿಸಿ, ನಾಗಮಂಗಲದಲ್ಲಿ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವಎನ್ನು ಕಣಕ್ಇಳಿಸಲು ಮಾಸ್ಟರ್‌ ಪ್ಲಾನ್‌ ಮಾಡಲಾಗುತ್ತಿದೆ. ಇನ್ನು ಚಲುವರಾಯಸ್ವಾಮಿ ಅವರೊಂದಿಗೆ ಶಿವರಾಮೇಗೌಡ ಅವರನ್ನು ದೋಸ್ತಿ ಮಾಡಿಸುವ ಮೂಲಕ ಇಬ್ಬರನ್ನೂ ಕಾಂಗ್ರೆಸ್‌ನಿಂದ ಸ್ಪರ್ಧೆಗೆ ಇಳಿಸುವ ಯೋಜನೆ ಹಾಕಿಕೊಂಡಿದ್ದಾರೆ. ಆದರೆ, ಎಲ್.ಆರ್. ಶಿವರಾಮೇಗೌಡ ಅವರು ಬೆಂಗಳೂರಿನಲ್ಲಿ ಡಿ.ಕೆ. ಶಿವಕುಮಾರ್‌ ಅವರ ಮನೆಯಲ್ಲಿ ಮಾತುಕತೆ ನಡೆಸಿದ್ದರೂ, ಕಾಂಗ್ರೆಸ್‌ ಸೇರ್ಪಡೆಯ ಬಗ್ಗೆ ಯಾವುದೇ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಒಟ್ಟಾರೆ ಮಂಡ್ಯದಲ್ಲಿ ಜೆಡಿಎಸ್‌ ಮಣಿಸಲು ಕಾಂಗ್ರೆಸ್‌ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more