ಸಚಿವ ಸಂಪುಟ ಪಟ್ಟಿಯಲ್ಲಿ ಭಾರೀ ಟ್ವಿಸ್ಟ್; Exclusive ಡಿಟೇಲ್ಸ್ ಇಲ್ಲಿದೆ

ಸಚಿವ ಸಂಪುಟ ಪಟ್ಟಿಯಲ್ಲಿ ಭಾರೀ ಟ್ವಿಸ್ಟ್; Exclusive ಡಿಟೇಲ್ಸ್ ಇಲ್ಲಿದೆ

Suvarna News   | Asianet News
Published : Aug 04, 2021, 09:01 AM ISTUpdated : Aug 04, 2021, 09:04 AM IST

ಸಿಎಂ ಬೊಮ್ಮಾಯಿ ಅವರ ಸಂಪುಟ ರಚನೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದ್ದು, ಇಂದು ಮಧ್ಯಾಹ್ನ 2.15 ಕ್ಕೆ ನೂತನ ಸಚಿವರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೊದಲ ಹಂತದಲ್ಲಿ 20 ರಿಂದ 24 ಮಂದಿ ಸಂಪುಟ ಸೇರ್ಪಡೆಯಾಗುವ ಸಂಭವವಿದೆ. 

ಬೆಂಗಳೂರು (ಆ. 04):  ಸಿಎಂ ಬೊಮ್ಮಾಯಿ ಅವರ ಸಂಪುಟ ರಚನೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದ್ದು, ಇಂದು ಮಧ್ಯಾಹ್ನ 2.15 ಕ್ಕೆ ನೂತನ ಸಚಿವರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೊದಲ ಹಂತದಲ್ಲಿ 20 ರಿಂದ 24 ಮಂದಿ ಸಂಪುಟ ಸೇರ್ಪಡೆಯಾಗುವ ಸಂಭವವಿದೆ.

ಈ ಬಾರಿಯ ವಿಶೇಷವೆಂದರೆ ಡಿಸಿಎಂ ಹುದ್ದೆಗೆ ವರಿಷ್ಠರು ಒಲವು ತೋರಿಲ್ಲ. ಇನ್ನು ಅರವಿಂದ್ ಬೆಲ್ಲದ್, ಶಶಿಕಲಾ ಜೊಲ್ಲೆ ಹಾಗೂ ಪೂರ್ಣಿಮಾ ಶ್ರೀನಿವಾಸ್ ಹೆಸರು ಇನ್ನೂ ಕಗ್ಗಂಟಾಗಿಯೇ ಉಳಿದಿದೆ. ಇನ್ನು ಈಶ್ವರಪ್ಪಗ ಮಂತ್ರಿಸ್ಥಾನ ಬಹುತೇಕ ಖಚಿತ ಎನ್ನಲಾಗುತ್ತಿದೆ. ವಿಜಯೇಂದ್ರ ಸಂಪುಟ ಸೇರ್ಪಡೆ ವಿಚಾರ ಮೋದಿ ಅಂಗಳದಲ್ಲಿದೆ.  ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಸುನೀಲ್ ಕುಮಾರ್ ನಡುವೆ ಪೈಪೋಟಿ ಶುರುವಾಗಿದೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ