ಸಚಿವ ಸಂಪುಟ ಪಟ್ಟಿಯಲ್ಲಿ ಭಾರೀ ಟ್ವಿಸ್ಟ್; Exclusive ಡಿಟೇಲ್ಸ್ ಇಲ್ಲಿದೆ

ಸಚಿವ ಸಂಪುಟ ಪಟ್ಟಿಯಲ್ಲಿ ಭಾರೀ ಟ್ವಿಸ್ಟ್; Exclusive ಡಿಟೇಲ್ಸ್ ಇಲ್ಲಿದೆ

Suvarna News   | Asianet News
Published : Aug 04, 2021, 09:01 AM ISTUpdated : Aug 04, 2021, 09:04 AM IST

ಸಿಎಂ ಬೊಮ್ಮಾಯಿ ಅವರ ಸಂಪುಟ ರಚನೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದ್ದು, ಇಂದು ಮಧ್ಯಾಹ್ನ 2.15 ಕ್ಕೆ ನೂತನ ಸಚಿವರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೊದಲ ಹಂತದಲ್ಲಿ 20 ರಿಂದ 24 ಮಂದಿ ಸಂಪುಟ ಸೇರ್ಪಡೆಯಾಗುವ ಸಂಭವವಿದೆ. 

ಬೆಂಗಳೂರು (ಆ. 04):  ಸಿಎಂ ಬೊಮ್ಮಾಯಿ ಅವರ ಸಂಪುಟ ರಚನೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದ್ದು, ಇಂದು ಮಧ್ಯಾಹ್ನ 2.15 ಕ್ಕೆ ನೂತನ ಸಚಿವರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೊದಲ ಹಂತದಲ್ಲಿ 20 ರಿಂದ 24 ಮಂದಿ ಸಂಪುಟ ಸೇರ್ಪಡೆಯಾಗುವ ಸಂಭವವಿದೆ.

ಈ ಬಾರಿಯ ವಿಶೇಷವೆಂದರೆ ಡಿಸಿಎಂ ಹುದ್ದೆಗೆ ವರಿಷ್ಠರು ಒಲವು ತೋರಿಲ್ಲ. ಇನ್ನು ಅರವಿಂದ್ ಬೆಲ್ಲದ್, ಶಶಿಕಲಾ ಜೊಲ್ಲೆ ಹಾಗೂ ಪೂರ್ಣಿಮಾ ಶ್ರೀನಿವಾಸ್ ಹೆಸರು ಇನ್ನೂ ಕಗ್ಗಂಟಾಗಿಯೇ ಉಳಿದಿದೆ. ಇನ್ನು ಈಶ್ವರಪ್ಪಗ ಮಂತ್ರಿಸ್ಥಾನ ಬಹುತೇಕ ಖಚಿತ ಎನ್ನಲಾಗುತ್ತಿದೆ. ವಿಜಯೇಂದ್ರ ಸಂಪುಟ ಸೇರ್ಪಡೆ ವಿಚಾರ ಮೋದಿ ಅಂಗಳದಲ್ಲಿದೆ.  ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಸುನೀಲ್ ಕುಮಾರ್ ನಡುವೆ ಪೈಪೋಟಿ ಶುರುವಾಗಿದೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?