ಸಚಿವ ಸಂಪುಟ ಪಟ್ಟಿಯಲ್ಲಿ ಭಾರೀ ಟ್ವಿಸ್ಟ್; Exclusive ಡಿಟೇಲ್ಸ್ ಇಲ್ಲಿದೆ

ಸಚಿವ ಸಂಪುಟ ಪಟ್ಟಿಯಲ್ಲಿ ಭಾರೀ ಟ್ವಿಸ್ಟ್; Exclusive ಡಿಟೇಲ್ಸ್ ಇಲ್ಲಿದೆ

Suvarna News   | Asianet News
Published : Aug 04, 2021, 09:01 AM ISTUpdated : Aug 04, 2021, 09:04 AM IST

ಸಿಎಂ ಬೊಮ್ಮಾಯಿ ಅವರ ಸಂಪುಟ ರಚನೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದ್ದು, ಇಂದು ಮಧ್ಯಾಹ್ನ 2.15 ಕ್ಕೆ ನೂತನ ಸಚಿವರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೊದಲ ಹಂತದಲ್ಲಿ 20 ರಿಂದ 24 ಮಂದಿ ಸಂಪುಟ ಸೇರ್ಪಡೆಯಾಗುವ ಸಂಭವವಿದೆ. 

ಬೆಂಗಳೂರು (ಆ. 04):  ಸಿಎಂ ಬೊಮ್ಮಾಯಿ ಅವರ ಸಂಪುಟ ರಚನೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದ್ದು, ಇಂದು ಮಧ್ಯಾಹ್ನ 2.15 ಕ್ಕೆ ನೂತನ ಸಚಿವರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೊದಲ ಹಂತದಲ್ಲಿ 20 ರಿಂದ 24 ಮಂದಿ ಸಂಪುಟ ಸೇರ್ಪಡೆಯಾಗುವ ಸಂಭವವಿದೆ.

ಈ ಬಾರಿಯ ವಿಶೇಷವೆಂದರೆ ಡಿಸಿಎಂ ಹುದ್ದೆಗೆ ವರಿಷ್ಠರು ಒಲವು ತೋರಿಲ್ಲ. ಇನ್ನು ಅರವಿಂದ್ ಬೆಲ್ಲದ್, ಶಶಿಕಲಾ ಜೊಲ್ಲೆ ಹಾಗೂ ಪೂರ್ಣಿಮಾ ಶ್ರೀನಿವಾಸ್ ಹೆಸರು ಇನ್ನೂ ಕಗ್ಗಂಟಾಗಿಯೇ ಉಳಿದಿದೆ. ಇನ್ನು ಈಶ್ವರಪ್ಪಗ ಮಂತ್ರಿಸ್ಥಾನ ಬಹುತೇಕ ಖಚಿತ ಎನ್ನಲಾಗುತ್ತಿದೆ. ವಿಜಯೇಂದ್ರ ಸಂಪುಟ ಸೇರ್ಪಡೆ ವಿಚಾರ ಮೋದಿ ಅಂಗಳದಲ್ಲಿದೆ.  ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಸುನೀಲ್ ಕುಮಾರ್ ನಡುವೆ ಪೈಪೋಟಿ ಶುರುವಾಗಿದೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?