ಸಚಿವ ಸಂಪುಟ ಪಟ್ಟಿಯಲ್ಲಿ ಭಾರೀ ಟ್ವಿಸ್ಟ್; Exclusive ಡಿಟೇಲ್ಸ್ ಇಲ್ಲಿದೆ

ಸಚಿವ ಸಂಪುಟ ಪಟ್ಟಿಯಲ್ಲಿ ಭಾರೀ ಟ್ವಿಸ್ಟ್; Exclusive ಡಿಟೇಲ್ಸ್ ಇಲ್ಲಿದೆ

Suvarna News   | Asianet News
Published : Aug 04, 2021, 09:01 AM ISTUpdated : Aug 04, 2021, 09:04 AM IST

ಸಿಎಂ ಬೊಮ್ಮಾಯಿ ಅವರ ಸಂಪುಟ ರಚನೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದ್ದು, ಇಂದು ಮಧ್ಯಾಹ್ನ 2.15 ಕ್ಕೆ ನೂತನ ಸಚಿವರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೊದಲ ಹಂತದಲ್ಲಿ 20 ರಿಂದ 24 ಮಂದಿ ಸಂಪುಟ ಸೇರ್ಪಡೆಯಾಗುವ ಸಂಭವವಿದೆ. 

ಬೆಂಗಳೂರು (ಆ. 04):  ಸಿಎಂ ಬೊಮ್ಮಾಯಿ ಅವರ ಸಂಪುಟ ರಚನೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದ್ದು, ಇಂದು ಮಧ್ಯಾಹ್ನ 2.15 ಕ್ಕೆ ನೂತನ ಸಚಿವರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೊದಲ ಹಂತದಲ್ಲಿ 20 ರಿಂದ 24 ಮಂದಿ ಸಂಪುಟ ಸೇರ್ಪಡೆಯಾಗುವ ಸಂಭವವಿದೆ.

ಈ ಬಾರಿಯ ವಿಶೇಷವೆಂದರೆ ಡಿಸಿಎಂ ಹುದ್ದೆಗೆ ವರಿಷ್ಠರು ಒಲವು ತೋರಿಲ್ಲ. ಇನ್ನು ಅರವಿಂದ್ ಬೆಲ್ಲದ್, ಶಶಿಕಲಾ ಜೊಲ್ಲೆ ಹಾಗೂ ಪೂರ್ಣಿಮಾ ಶ್ರೀನಿವಾಸ್ ಹೆಸರು ಇನ್ನೂ ಕಗ್ಗಂಟಾಗಿಯೇ ಉಳಿದಿದೆ. ಇನ್ನು ಈಶ್ವರಪ್ಪಗ ಮಂತ್ರಿಸ್ಥಾನ ಬಹುತೇಕ ಖಚಿತ ಎನ್ನಲಾಗುತ್ತಿದೆ. ವಿಜಯೇಂದ್ರ ಸಂಪುಟ ಸೇರ್ಪಡೆ ವಿಚಾರ ಮೋದಿ ಅಂಗಳದಲ್ಲಿದೆ.  ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಸುನೀಲ್ ಕುಮಾರ್ ನಡುವೆ ಪೈಪೋಟಿ ಶುರುವಾಗಿದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!