ಕರ್ನಾಟಕದಲ್ಲಿ 'ದೋಸ್ತಿ'ಗೆ ಜೈ ಅಂದ್ರಾ ಮತದಾರ ? ಮೋದಿ ಗ್ಯಾರಂಟಿನಾ? ಕಾಂಗ್ರೆಸ್‌ ಗ್ಯಾರಂಟಿನಾ?

ಕರ್ನಾಟಕದಲ್ಲಿ 'ದೋಸ್ತಿ'ಗೆ ಜೈ ಅಂದ್ರಾ ಮತದಾರ ? ಮೋದಿ ಗ್ಯಾರಂಟಿನಾ? ಕಾಂಗ್ರೆಸ್‌ ಗ್ಯಾರಂಟಿನಾ?

Published : Jun 03, 2024, 10:27 AM ISTUpdated : Jun 03, 2024, 10:28 AM IST

ಎಕ್ಸಿಟ್‌ ಪೋಲ್‌ ಸಮೀಕ್ಷೆಯನ್ನು ನೋಡಿದ್ರೆ, ರಾಜ್ಯದಲ್ಲಿ ಕಾಂಗ್ರೆಸ್‌ ಹೆಚ್ಚು ಸ್ಥಾನವನ್ನು ಗೆಲ್ಲುವಂತೆ ಕಾಣುತ್ತಿಲ್ಲ.
 

ರಾಜ್ಯದಲ್ಲಿ ದೋಸ್ತಿಗೆ ಮತದಾರ ಜೈ ಅಂದಂತೆ ಕಾಣುತ್ತಿದೆ. ರಾಜ್ಯದಲ್ಲಿ ಸಮೀಕ್ಷೆ ಭಾರೀ ಸಂಚಲನ ಮೂಡಿಸಿದೆ. ಮತ್ತೊಮ್ಮೆ ನಮ್ಮದೇ ಅಧಿಕಾರ ಎಂಬ ವಿಶ್ವಾಸದಲ್ಲಿ ಬಿಜೆಪಿ(BJP) ಇದೆ. ರಾಜ್ಯದಲ್ಲಿ ಕಾಂಗ್ರೆಸ್(Congress) ಗ್ಯಾರಂಟಿಗಳು(Guarantee) ಕೈ ಹಿಡಿಯಲಿಲ್ವಾ ಎಂಬ ಅನುಮಾನವನ್ನು ಎಕ್ಸಿಟ್‌ ಪೋಲ್‌(Exit polls) ಹುಟ್ಟುಹಾಕಿದೆ. ಆದ್ರೆ ಕಾಂಗ್ರೆಸ್‌ ನಾವು ಈ ಮತದಾನೋತ್ತರ ಸಮೀಕ್ಷೆಯನ್ನು ನಂಬಲ್ಲ ಎಂದು ಹೇಳುತ್ತಿದೆ. ಒಂದು ವೇಳೆ ಕಾಂಗ್ರೆಸ್‌ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲದಿದ್ರೆ, ಸಿಎಂ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ ಸಾಧ್ಯತೆ ಸಹ ಇದೆ. 

ಇದನ್ನೂ ವೀಕ್ಷಿಸಿ:  ಮತಗಟ್ಟೆ ಸಮೀಕ್ಷೆ ಬೆನ್ನಲ್ಲೇ ಖರ್ಗೆ, ರಾಹುಲ್‌ ಸಭೆ: ಅಭ್ಯರ್ಥಿಗಳೊಂದಿಗೆ ವರ್ಚುವಲ್ ಮೀಟಿಂಗ್‌

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more