ಕರ್ನಾಟಕದಲ್ಲಿ 'ದೋಸ್ತಿ'ಗೆ ಜೈ ಅಂದ್ರಾ ಮತದಾರ ? ಮೋದಿ ಗ್ಯಾರಂಟಿನಾ? ಕಾಂಗ್ರೆಸ್‌ ಗ್ಯಾರಂಟಿನಾ?

ಕರ್ನಾಟಕದಲ್ಲಿ 'ದೋಸ್ತಿ'ಗೆ ಜೈ ಅಂದ್ರಾ ಮತದಾರ ? ಮೋದಿ ಗ್ಯಾರಂಟಿನಾ? ಕಾಂಗ್ರೆಸ್‌ ಗ್ಯಾರಂಟಿನಾ?

Published : Jun 03, 2024, 10:27 AM ISTUpdated : Jun 03, 2024, 10:28 AM IST

ಎಕ್ಸಿಟ್‌ ಪೋಲ್‌ ಸಮೀಕ್ಷೆಯನ್ನು ನೋಡಿದ್ರೆ, ರಾಜ್ಯದಲ್ಲಿ ಕಾಂಗ್ರೆಸ್‌ ಹೆಚ್ಚು ಸ್ಥಾನವನ್ನು ಗೆಲ್ಲುವಂತೆ ಕಾಣುತ್ತಿಲ್ಲ.
 

ರಾಜ್ಯದಲ್ಲಿ ದೋಸ್ತಿಗೆ ಮತದಾರ ಜೈ ಅಂದಂತೆ ಕಾಣುತ್ತಿದೆ. ರಾಜ್ಯದಲ್ಲಿ ಸಮೀಕ್ಷೆ ಭಾರೀ ಸಂಚಲನ ಮೂಡಿಸಿದೆ. ಮತ್ತೊಮ್ಮೆ ನಮ್ಮದೇ ಅಧಿಕಾರ ಎಂಬ ವಿಶ್ವಾಸದಲ್ಲಿ ಬಿಜೆಪಿ(BJP) ಇದೆ. ರಾಜ್ಯದಲ್ಲಿ ಕಾಂಗ್ರೆಸ್(Congress) ಗ್ಯಾರಂಟಿಗಳು(Guarantee) ಕೈ ಹಿಡಿಯಲಿಲ್ವಾ ಎಂಬ ಅನುಮಾನವನ್ನು ಎಕ್ಸಿಟ್‌ ಪೋಲ್‌(Exit polls) ಹುಟ್ಟುಹಾಕಿದೆ. ಆದ್ರೆ ಕಾಂಗ್ರೆಸ್‌ ನಾವು ಈ ಮತದಾನೋತ್ತರ ಸಮೀಕ್ಷೆಯನ್ನು ನಂಬಲ್ಲ ಎಂದು ಹೇಳುತ್ತಿದೆ. ಒಂದು ವೇಳೆ ಕಾಂಗ್ರೆಸ್‌ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲದಿದ್ರೆ, ಸಿಎಂ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ ಸಾಧ್ಯತೆ ಸಹ ಇದೆ. 

ಇದನ್ನೂ ವೀಕ್ಷಿಸಿ:  ಮತಗಟ್ಟೆ ಸಮೀಕ್ಷೆ ಬೆನ್ನಲ್ಲೇ ಖರ್ಗೆ, ರಾಹುಲ್‌ ಸಭೆ: ಅಭ್ಯರ್ಥಿಗಳೊಂದಿಗೆ ವರ್ಚುವಲ್ ಮೀಟಿಂಗ್‌

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more