ಕರ್ನಾಟಕದಲ್ಲಿ 'ದೋಸ್ತಿ'ಗೆ ಜೈ ಅಂದ್ರಾ ಮತದಾರ ? ಮೋದಿ ಗ್ಯಾರಂಟಿನಾ? ಕಾಂಗ್ರೆಸ್‌ ಗ್ಯಾರಂಟಿನಾ?

ಕರ್ನಾಟಕದಲ್ಲಿ 'ದೋಸ್ತಿ'ಗೆ ಜೈ ಅಂದ್ರಾ ಮತದಾರ ? ಮೋದಿ ಗ್ಯಾರಂಟಿನಾ? ಕಾಂಗ್ರೆಸ್‌ ಗ್ಯಾರಂಟಿನಾ?

Published : Jun 03, 2024, 10:27 AM ISTUpdated : Jun 03, 2024, 10:28 AM IST

ಎಕ್ಸಿಟ್‌ ಪೋಲ್‌ ಸಮೀಕ್ಷೆಯನ್ನು ನೋಡಿದ್ರೆ, ರಾಜ್ಯದಲ್ಲಿ ಕಾಂಗ್ರೆಸ್‌ ಹೆಚ್ಚು ಸ್ಥಾನವನ್ನು ಗೆಲ್ಲುವಂತೆ ಕಾಣುತ್ತಿಲ್ಲ.
 

ರಾಜ್ಯದಲ್ಲಿ ದೋಸ್ತಿಗೆ ಮತದಾರ ಜೈ ಅಂದಂತೆ ಕಾಣುತ್ತಿದೆ. ರಾಜ್ಯದಲ್ಲಿ ಸಮೀಕ್ಷೆ ಭಾರೀ ಸಂಚಲನ ಮೂಡಿಸಿದೆ. ಮತ್ತೊಮ್ಮೆ ನಮ್ಮದೇ ಅಧಿಕಾರ ಎಂಬ ವಿಶ್ವಾಸದಲ್ಲಿ ಬಿಜೆಪಿ(BJP) ಇದೆ. ರಾಜ್ಯದಲ್ಲಿ ಕಾಂಗ್ರೆಸ್(Congress) ಗ್ಯಾರಂಟಿಗಳು(Guarantee) ಕೈ ಹಿಡಿಯಲಿಲ್ವಾ ಎಂಬ ಅನುಮಾನವನ್ನು ಎಕ್ಸಿಟ್‌ ಪೋಲ್‌(Exit polls) ಹುಟ್ಟುಹಾಕಿದೆ. ಆದ್ರೆ ಕಾಂಗ್ರೆಸ್‌ ನಾವು ಈ ಮತದಾನೋತ್ತರ ಸಮೀಕ್ಷೆಯನ್ನು ನಂಬಲ್ಲ ಎಂದು ಹೇಳುತ್ತಿದೆ. ಒಂದು ವೇಳೆ ಕಾಂಗ್ರೆಸ್‌ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲದಿದ್ರೆ, ಸಿಎಂ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ ಸಾಧ್ಯತೆ ಸಹ ಇದೆ. 

ಇದನ್ನೂ ವೀಕ್ಷಿಸಿ:  ಮತಗಟ್ಟೆ ಸಮೀಕ್ಷೆ ಬೆನ್ನಲ್ಲೇ ಖರ್ಗೆ, ರಾಹುಲ್‌ ಸಭೆ: ಅಭ್ಯರ್ಥಿಗಳೊಂದಿಗೆ ವರ್ಚುವಲ್ ಮೀಟಿಂಗ್‌

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more