ಕರ್ನಾಟಕದಲ್ಲಿ 'ದೋಸ್ತಿ'ಗೆ ಜೈ ಅಂದ್ರಾ ಮತದಾರ ? ಮೋದಿ ಗ್ಯಾರಂಟಿನಾ? ಕಾಂಗ್ರೆಸ್‌ ಗ್ಯಾರಂಟಿನಾ?

ಕರ್ನಾಟಕದಲ್ಲಿ 'ದೋಸ್ತಿ'ಗೆ ಜೈ ಅಂದ್ರಾ ಮತದಾರ ? ಮೋದಿ ಗ್ಯಾರಂಟಿನಾ? ಕಾಂಗ್ರೆಸ್‌ ಗ್ಯಾರಂಟಿನಾ?

Published : Jun 03, 2024, 10:27 AM ISTUpdated : Jun 03, 2024, 10:28 AM IST

ಎಕ್ಸಿಟ್‌ ಪೋಲ್‌ ಸಮೀಕ್ಷೆಯನ್ನು ನೋಡಿದ್ರೆ, ರಾಜ್ಯದಲ್ಲಿ ಕಾಂಗ್ರೆಸ್‌ ಹೆಚ್ಚು ಸ್ಥಾನವನ್ನು ಗೆಲ್ಲುವಂತೆ ಕಾಣುತ್ತಿಲ್ಲ.
 

ರಾಜ್ಯದಲ್ಲಿ ದೋಸ್ತಿಗೆ ಮತದಾರ ಜೈ ಅಂದಂತೆ ಕಾಣುತ್ತಿದೆ. ರಾಜ್ಯದಲ್ಲಿ ಸಮೀಕ್ಷೆ ಭಾರೀ ಸಂಚಲನ ಮೂಡಿಸಿದೆ. ಮತ್ತೊಮ್ಮೆ ನಮ್ಮದೇ ಅಧಿಕಾರ ಎಂಬ ವಿಶ್ವಾಸದಲ್ಲಿ ಬಿಜೆಪಿ(BJP) ಇದೆ. ರಾಜ್ಯದಲ್ಲಿ ಕಾಂಗ್ರೆಸ್(Congress) ಗ್ಯಾರಂಟಿಗಳು(Guarantee) ಕೈ ಹಿಡಿಯಲಿಲ್ವಾ ಎಂಬ ಅನುಮಾನವನ್ನು ಎಕ್ಸಿಟ್‌ ಪೋಲ್‌(Exit polls) ಹುಟ್ಟುಹಾಕಿದೆ. ಆದ್ರೆ ಕಾಂಗ್ರೆಸ್‌ ನಾವು ಈ ಮತದಾನೋತ್ತರ ಸಮೀಕ್ಷೆಯನ್ನು ನಂಬಲ್ಲ ಎಂದು ಹೇಳುತ್ತಿದೆ. ಒಂದು ವೇಳೆ ಕಾಂಗ್ರೆಸ್‌ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲದಿದ್ರೆ, ಸಿಎಂ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ ಸಾಧ್ಯತೆ ಸಹ ಇದೆ. 

ಇದನ್ನೂ ವೀಕ್ಷಿಸಿ:  ಮತಗಟ್ಟೆ ಸಮೀಕ್ಷೆ ಬೆನ್ನಲ್ಲೇ ಖರ್ಗೆ, ರಾಹುಲ್‌ ಸಭೆ: ಅಭ್ಯರ್ಥಿಗಳೊಂದಿಗೆ ವರ್ಚುವಲ್ ಮೀಟಿಂಗ್‌

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more