ಕರ್ನಾಟಕದಲ್ಲಿ 'ದೋಸ್ತಿ'ಗೆ ಜೈ ಅಂದ್ರಾ ಮತದಾರ ? ಮೋದಿ ಗ್ಯಾರಂಟಿನಾ? ಕಾಂಗ್ರೆಸ್‌ ಗ್ಯಾರಂಟಿನಾ?

ಕರ್ನಾಟಕದಲ್ಲಿ 'ದೋಸ್ತಿ'ಗೆ ಜೈ ಅಂದ್ರಾ ಮತದಾರ ? ಮೋದಿ ಗ್ಯಾರಂಟಿನಾ? ಕಾಂಗ್ರೆಸ್‌ ಗ್ಯಾರಂಟಿನಾ?

Published : Jun 03, 2024, 10:27 AM ISTUpdated : Jun 03, 2024, 10:28 AM IST

ಎಕ್ಸಿಟ್‌ ಪೋಲ್‌ ಸಮೀಕ್ಷೆಯನ್ನು ನೋಡಿದ್ರೆ, ರಾಜ್ಯದಲ್ಲಿ ಕಾಂಗ್ರೆಸ್‌ ಹೆಚ್ಚು ಸ್ಥಾನವನ್ನು ಗೆಲ್ಲುವಂತೆ ಕಾಣುತ್ತಿಲ್ಲ.
 

ರಾಜ್ಯದಲ್ಲಿ ದೋಸ್ತಿಗೆ ಮತದಾರ ಜೈ ಅಂದಂತೆ ಕಾಣುತ್ತಿದೆ. ರಾಜ್ಯದಲ್ಲಿ ಸಮೀಕ್ಷೆ ಭಾರೀ ಸಂಚಲನ ಮೂಡಿಸಿದೆ. ಮತ್ತೊಮ್ಮೆ ನಮ್ಮದೇ ಅಧಿಕಾರ ಎಂಬ ವಿಶ್ವಾಸದಲ್ಲಿ ಬಿಜೆಪಿ(BJP) ಇದೆ. ರಾಜ್ಯದಲ್ಲಿ ಕಾಂಗ್ರೆಸ್(Congress) ಗ್ಯಾರಂಟಿಗಳು(Guarantee) ಕೈ ಹಿಡಿಯಲಿಲ್ವಾ ಎಂಬ ಅನುಮಾನವನ್ನು ಎಕ್ಸಿಟ್‌ ಪೋಲ್‌(Exit polls) ಹುಟ್ಟುಹಾಕಿದೆ. ಆದ್ರೆ ಕಾಂಗ್ರೆಸ್‌ ನಾವು ಈ ಮತದಾನೋತ್ತರ ಸಮೀಕ್ಷೆಯನ್ನು ನಂಬಲ್ಲ ಎಂದು ಹೇಳುತ್ತಿದೆ. ಒಂದು ವೇಳೆ ಕಾಂಗ್ರೆಸ್‌ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲದಿದ್ರೆ, ಸಿಎಂ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ ಸಾಧ್ಯತೆ ಸಹ ಇದೆ. 

ಇದನ್ನೂ ವೀಕ್ಷಿಸಿ:  ಮತಗಟ್ಟೆ ಸಮೀಕ್ಷೆ ಬೆನ್ನಲ್ಲೇ ಖರ್ಗೆ, ರಾಹುಲ್‌ ಸಭೆ: ಅಭ್ಯರ್ಥಿಗಳೊಂದಿಗೆ ವರ್ಚುವಲ್ ಮೀಟಿಂಗ್‌

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more