ಕುರಿ ಕಾಯುತ್ತಿದ್ದ ಹುಡುಗ ಸಿಎಂ ಆಗಿದ್ದು ಹೇಗೆ?: ನೀವು ಕಂಡಿರದ ಕೇಳಿರದ ಸಿದ್ದು ಜೀವನ ಚರಿತ್ರೆ!

ಕುರಿ ಕಾಯುತ್ತಿದ್ದ ಹುಡುಗ ಸಿಎಂ ಆಗಿದ್ದು ಹೇಗೆ?: ನೀವು ಕಂಡಿರದ ಕೇಳಿರದ ಸಿದ್ದು ಜೀವನ ಚರಿತ್ರೆ!

Published : Aug 03, 2022, 05:13 PM ISTUpdated : Aug 03, 2022, 05:23 PM IST

ವಿಪಕ್ಷ ನಾಯಕ ಸಿದ್ದರಾಮಯ್ಯನವರು 75 ನೇ ವರ್ಷಕ್ಕೆ ಕಾಲಿಟ್ಟಿದ್ದು,  ದಾವಣಗೆರೆಯಲ್ಲಿ ಅದ್ಧೂರಿಯಾಗಿ ಸಿದ್ದರಾಮೋತ್ಸವ ನಡೆದಿದೆ. ನಾಡಿನ ಮೂಲೆ ಮೂಲೆಯಿಂದ ಅಭಿಮಾನಿಗಳು, ಕಾರ್ಯಕರ್ತರು ದಾವಣಗೆರೆಗೆ ಆಗಮಿಸಿ ಸಿದ್ದರಾಮೋತ್ಸವವನ್ನು ಇನ್ನಷ್ಟು ಸಾರ್ಥಕಗೊಳಿಸಿದರು. 

ವಿಪಕ್ಷ ನಾಯಕ ಸಿದ್ದರಾಮಯ್ಯನವರು 75 ನೇ ವರ್ಷಕ್ಕೆ ಕಾಲಿಟ್ಟಿದ್ದು,  ದಾವಣಗೆರೆಯಲ್ಲಿ (Davanagere) ಅದ್ಧೂರಿಯಾಗಿ ಸಿದ್ದರಾಮೋತ್ಸವ (Siddaramothsav) ನಡೆದಿದೆ. ನಾಡಿನ ಮೂಲೆ ಮೂಲೆಯಿಂದ ಅಭಿಮಾನಿಗಳು, ಕಾರ್ಯಕರ್ತರು ದಾವಣಗೆರೆಗೆ ಆಗಮಿಸಿ ಸಿದ್ದರಾಮೋತ್ಸವವನ್ನು ಇನ್ನಷ್ಟು ಸಾರ್ಥಕಗೊಳಿಸಿದರು. 

ಮುಂದಿನ ಮುಖ್ಯಮಂತ್ರಿ ಹುದ್ದೆ ಪೈಪೋಟಿ ತೀವ್ರವಾಗಿರುವ ಕಾಂಗ್ರೆಸ್‌ನ ಒಳ ರಾಜಕಾರಣದ ನಿಜ ಸ್ವರೂಪವೇನು? ಅದು ಉಲ್ಬಣಗೊಳ್ಳುತ್ತದೆಯೋ ಅಥವಾ ಶಮನಗೊಂಡು ಅಧಿಕಾರ ಗದ್ದುಗೆಗೇರುವ ಒಗ್ಗಟ್ಟಿನ ಪ್ರಯತ್ನ ನಡೆಸಲು ನಾಯಕರು ಸಜ್ಜಾಗುವರೆ ಎಂಬ ಯಕ್ಷಪ್ರಶ್ನೆಗೆ ಈ ಕಾರ್ಯಕ್ರಮ ಉತ್ತರ ನೀಡಲಿದೆ. 

ಸಿದ್ದರಾಮಯ್ಯನವರದ್ದು ಸುಮಾರು 40 ವರ್ಷಗಳ ರಾಜಕೀಯ ಜೀವನ. ರಾಜ್ಯ ರಾಜಕಾರಣದ ದೊಡ್ಡ ನಾಯಕ, ಖಡಕ್ ರಾಜಕಾರಣಿ, ಹಿಂದುಳಿದ ವರ್ಗದವರ ನಾಯಕ, ಸಿಎಂ ಆಗಿ ನೋಡಿದ್ದೇವೆ. ಅವರ ಜೀವನ ಮೇಲ್ನೋಟಕ್ಕೆ ಕಂಡಷ್ಟು ಸುಲಭವಾಗಿರಲಿಲ್ಲ. ಸಾಕಷ್ಟು ಏಳುಬೀಳುಗಳನ್ನು ಕಂಡಿದ್ದಾರೆ. ಅವರ ರಾಜಕೀಯ ಜೀವನದ ಬಗ್ಗೆ ಕಂಡು ಕೇಳರಿಯದ ಜೀವನ ಚರಿತ್ರೆ!

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more