ಕುರಿ ಕಾಯುತ್ತಿದ್ದ ಹುಡುಗ ಸಿಎಂ ಆಗಿದ್ದು ಹೇಗೆ?: ನೀವು ಕಂಡಿರದ ಕೇಳಿರದ ಸಿದ್ದು ಜೀವನ ಚರಿತ್ರೆ!

ಕುರಿ ಕಾಯುತ್ತಿದ್ದ ಹುಡುಗ ಸಿಎಂ ಆಗಿದ್ದು ಹೇಗೆ?: ನೀವು ಕಂಡಿರದ ಕೇಳಿರದ ಸಿದ್ದು ಜೀವನ ಚರಿತ್ರೆ!

Published : Aug 03, 2022, 05:13 PM ISTUpdated : Aug 03, 2022, 05:23 PM IST

ವಿಪಕ್ಷ ನಾಯಕ ಸಿದ್ದರಾಮಯ್ಯನವರು 75 ನೇ ವರ್ಷಕ್ಕೆ ಕಾಲಿಟ್ಟಿದ್ದು,  ದಾವಣಗೆರೆಯಲ್ಲಿ ಅದ್ಧೂರಿಯಾಗಿ ಸಿದ್ದರಾಮೋತ್ಸವ ನಡೆದಿದೆ. ನಾಡಿನ ಮೂಲೆ ಮೂಲೆಯಿಂದ ಅಭಿಮಾನಿಗಳು, ಕಾರ್ಯಕರ್ತರು ದಾವಣಗೆರೆಗೆ ಆಗಮಿಸಿ ಸಿದ್ದರಾಮೋತ್ಸವವನ್ನು ಇನ್ನಷ್ಟು ಸಾರ್ಥಕಗೊಳಿಸಿದರು. 

ವಿಪಕ್ಷ ನಾಯಕ ಸಿದ್ದರಾಮಯ್ಯನವರು 75 ನೇ ವರ್ಷಕ್ಕೆ ಕಾಲಿಟ್ಟಿದ್ದು,  ದಾವಣಗೆರೆಯಲ್ಲಿ (Davanagere) ಅದ್ಧೂರಿಯಾಗಿ ಸಿದ್ದರಾಮೋತ್ಸವ (Siddaramothsav) ನಡೆದಿದೆ. ನಾಡಿನ ಮೂಲೆ ಮೂಲೆಯಿಂದ ಅಭಿಮಾನಿಗಳು, ಕಾರ್ಯಕರ್ತರು ದಾವಣಗೆರೆಗೆ ಆಗಮಿಸಿ ಸಿದ್ದರಾಮೋತ್ಸವವನ್ನು ಇನ್ನಷ್ಟು ಸಾರ್ಥಕಗೊಳಿಸಿದರು. 

ಮುಂದಿನ ಮುಖ್ಯಮಂತ್ರಿ ಹುದ್ದೆ ಪೈಪೋಟಿ ತೀವ್ರವಾಗಿರುವ ಕಾಂಗ್ರೆಸ್‌ನ ಒಳ ರಾಜಕಾರಣದ ನಿಜ ಸ್ವರೂಪವೇನು? ಅದು ಉಲ್ಬಣಗೊಳ್ಳುತ್ತದೆಯೋ ಅಥವಾ ಶಮನಗೊಂಡು ಅಧಿಕಾರ ಗದ್ದುಗೆಗೇರುವ ಒಗ್ಗಟ್ಟಿನ ಪ್ರಯತ್ನ ನಡೆಸಲು ನಾಯಕರು ಸಜ್ಜಾಗುವರೆ ಎಂಬ ಯಕ್ಷಪ್ರಶ್ನೆಗೆ ಈ ಕಾರ್ಯಕ್ರಮ ಉತ್ತರ ನೀಡಲಿದೆ. 

ಸಿದ್ದರಾಮಯ್ಯನವರದ್ದು ಸುಮಾರು 40 ವರ್ಷಗಳ ರಾಜಕೀಯ ಜೀವನ. ರಾಜ್ಯ ರಾಜಕಾರಣದ ದೊಡ್ಡ ನಾಯಕ, ಖಡಕ್ ರಾಜಕಾರಣಿ, ಹಿಂದುಳಿದ ವರ್ಗದವರ ನಾಯಕ, ಸಿಎಂ ಆಗಿ ನೋಡಿದ್ದೇವೆ. ಅವರ ಜೀವನ ಮೇಲ್ನೋಟಕ್ಕೆ ಕಂಡಷ್ಟು ಸುಲಭವಾಗಿರಲಿಲ್ಲ. ಸಾಕಷ್ಟು ಏಳುಬೀಳುಗಳನ್ನು ಕಂಡಿದ್ದಾರೆ. ಅವರ ರಾಜಕೀಯ ಜೀವನದ ಬಗ್ಗೆ ಕಂಡು ಕೇಳರಿಯದ ಜೀವನ ಚರಿತ್ರೆ!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more