ಕುರಿ ಕಾಯುತ್ತಿದ್ದ ಹುಡುಗ ಸಿಎಂ ಆಗಿದ್ದು ಹೇಗೆ?: ನೀವು ಕಂಡಿರದ ಕೇಳಿರದ ಸಿದ್ದು ಜೀವನ ಚರಿತ್ರೆ!

ಕುರಿ ಕಾಯುತ್ತಿದ್ದ ಹುಡುಗ ಸಿಎಂ ಆಗಿದ್ದು ಹೇಗೆ?: ನೀವು ಕಂಡಿರದ ಕೇಳಿರದ ಸಿದ್ದು ಜೀವನ ಚರಿತ್ರೆ!

Published : Aug 03, 2022, 05:13 PM ISTUpdated : Aug 03, 2022, 05:23 PM IST

ವಿಪಕ್ಷ ನಾಯಕ ಸಿದ್ದರಾಮಯ್ಯನವರು 75 ನೇ ವರ್ಷಕ್ಕೆ ಕಾಲಿಟ್ಟಿದ್ದು,  ದಾವಣಗೆರೆಯಲ್ಲಿ ಅದ್ಧೂರಿಯಾಗಿ ಸಿದ್ದರಾಮೋತ್ಸವ ನಡೆದಿದೆ. ನಾಡಿನ ಮೂಲೆ ಮೂಲೆಯಿಂದ ಅಭಿಮಾನಿಗಳು, ಕಾರ್ಯಕರ್ತರು ದಾವಣಗೆರೆಗೆ ಆಗಮಿಸಿ ಸಿದ್ದರಾಮೋತ್ಸವವನ್ನು ಇನ್ನಷ್ಟು ಸಾರ್ಥಕಗೊಳಿಸಿದರು. 

ವಿಪಕ್ಷ ನಾಯಕ ಸಿದ್ದರಾಮಯ್ಯನವರು 75 ನೇ ವರ್ಷಕ್ಕೆ ಕಾಲಿಟ್ಟಿದ್ದು,  ದಾವಣಗೆರೆಯಲ್ಲಿ (Davanagere) ಅದ್ಧೂರಿಯಾಗಿ ಸಿದ್ದರಾಮೋತ್ಸವ (Siddaramothsav) ನಡೆದಿದೆ. ನಾಡಿನ ಮೂಲೆ ಮೂಲೆಯಿಂದ ಅಭಿಮಾನಿಗಳು, ಕಾರ್ಯಕರ್ತರು ದಾವಣಗೆರೆಗೆ ಆಗಮಿಸಿ ಸಿದ್ದರಾಮೋತ್ಸವವನ್ನು ಇನ್ನಷ್ಟು ಸಾರ್ಥಕಗೊಳಿಸಿದರು. 

ಮುಂದಿನ ಮುಖ್ಯಮಂತ್ರಿ ಹುದ್ದೆ ಪೈಪೋಟಿ ತೀವ್ರವಾಗಿರುವ ಕಾಂಗ್ರೆಸ್‌ನ ಒಳ ರಾಜಕಾರಣದ ನಿಜ ಸ್ವರೂಪವೇನು? ಅದು ಉಲ್ಬಣಗೊಳ್ಳುತ್ತದೆಯೋ ಅಥವಾ ಶಮನಗೊಂಡು ಅಧಿಕಾರ ಗದ್ದುಗೆಗೇರುವ ಒಗ್ಗಟ್ಟಿನ ಪ್ರಯತ್ನ ನಡೆಸಲು ನಾಯಕರು ಸಜ್ಜಾಗುವರೆ ಎಂಬ ಯಕ್ಷಪ್ರಶ್ನೆಗೆ ಈ ಕಾರ್ಯಕ್ರಮ ಉತ್ತರ ನೀಡಲಿದೆ. 

ಸಿದ್ದರಾಮಯ್ಯನವರದ್ದು ಸುಮಾರು 40 ವರ್ಷಗಳ ರಾಜಕೀಯ ಜೀವನ. ರಾಜ್ಯ ರಾಜಕಾರಣದ ದೊಡ್ಡ ನಾಯಕ, ಖಡಕ್ ರಾಜಕಾರಣಿ, ಹಿಂದುಳಿದ ವರ್ಗದವರ ನಾಯಕ, ಸಿಎಂ ಆಗಿ ನೋಡಿದ್ದೇವೆ. ಅವರ ಜೀವನ ಮೇಲ್ನೋಟಕ್ಕೆ ಕಂಡಷ್ಟು ಸುಲಭವಾಗಿರಲಿಲ್ಲ. ಸಾಕಷ್ಟು ಏಳುಬೀಳುಗಳನ್ನು ಕಂಡಿದ್ದಾರೆ. ಅವರ ರಾಜಕೀಯ ಜೀವನದ ಬಗ್ಗೆ ಕಂಡು ಕೇಳರಿಯದ ಜೀವನ ಚರಿತ್ರೆ!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more