ಪತನದತ್ತ 'ಮಹಾ' ಸರ್ಕಾರ; ಏಕನಾಥ್ ಶಿಂಧೆ ಬಂಡಾಯಕ್ಕೆ ಕಾರಣಗಳೇನು?

ಪತನದತ್ತ 'ಮಹಾ' ಸರ್ಕಾರ; ಏಕನಾಥ್ ಶಿಂಧೆ ಬಂಡಾಯಕ್ಕೆ ಕಾರಣಗಳೇನು?

Published : Jun 23, 2022, 10:37 AM ISTUpdated : Jun 23, 2022, 04:55 PM IST

ಶಿವಸೇನೆಯ ಸಚಿವ ಏಕಾನಾಥ್‌ ಶಿಂಧೆ (Eknath Shinde) ತನ್ನೊಂದಿಗೆ ಶಾಸಕರನ್ನು ಕರೆದುಕೊಂಡು ಹೋಗಿ ಬಂಡಾಯವೆದ್ದಿರುವುದು ಪಕ್ಷಕ್ಕೆ ಅಧಿಕಾರ ಕಳೆದುಕೊಳ್ಳುವ ಭೀತಿ ಉಂಟುಮಾಡಿದೆ. ಕಾಂಗ್ರೆಸ್‌, ಎನ್‌ಸಿಪಿ ಮತ್ತು ಶಿವಸೇನೆಯ ಮೈತ್ರಿಯಾದ ಮಹಾವಿಕಾಸ ಅಘಾಡಿ (MVA) ಸರ್ಕಾರ ಬೀಳುವ ಪರಿಸ್ಥಿತಿಗೆ ತಲುಪಿದೆ. 

ಶಿವಸೇನೆಯ ಸಚಿವ ಏಕಾನಾಥ್‌ ಶಿಂಧೆ (Eknath Shinde) ತನ್ನೊಂದಿಗೆ ಶಾಸಕರನ್ನು ಕರೆದುಕೊಂಡು ಹೋಗಿ ಬಂಡಾಯವೆದ್ದಿರುವುದು ಪಕ್ಷಕ್ಕೆ ಅಧಿಕಾರ ಕಳೆದುಕೊಳ್ಳುವ ಭೀತಿ ಉಂಟುಮಾಡಿದೆ. ಕಾಂಗ್ರೆಸ್‌, ಎನ್‌ಸಿಪಿ ಮತ್ತು ಶಿವಸೇನೆಯ ಮೈತ್ರಿಯಾದ ಮಹಾವಿಕಾಸ ಅಘಾಡಿ (MVA) ಸರ್ಕಾರ ಬೀಳುವ ಪರಿಸ್ಥಿತಿಗೆ ತಲುಪಿದೆ. 

‘ಬಂಡಾಯ ಶಾಸಕರು ಹೇಳಿದರೆ ನಾನು ರಾಜೀನಾಮೆ ನೀಡಲು ಸಿದ್ಧನಾಗಿದ್ದೇನೆ. ಆದರೆ ಎಲ್ಲೋ ಕುಳಿತು ರಾಜೀನಾಮೆಗೆ ಒತ್ತಾಯಿಸುತ್ತಿರುವ ಶಾಸಕರು ನನ್ನ ಮುಂದೆ ಬಂದು ರಾಜೀನಾಮೆಗೆ ಕೋರಬೇಕು. ಆಗ ಅದಕ್ಕೆ ಒಪ್ಪುವೆ’ ಎಂದು ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ. ಅಲ್ಲದೆ, ‘ಶಿವಸೈನಿಕನನ್ನೇ ಮುಂದಿನ ಮುಖ್ಯಮಂತ್ರಿಯಾಗುವುದನ್ನು ನೋಡಲು ಬಯಸುತ್ತೇನೆ’ ಎಂದೂ ಹೇಳಿದ್ದಾರೆ. 

ಏಕನಾಥ್‌ ಶಿಂಧೆ, ಹೀಗೆ ಬಂಡೇಳಲು ಕಾರಣವಾಗಿದ್ದು ದಿಢೀರ್‌ ಬೆಳವಣಿಗೆಯಲ್ಲ. ಬದಲಾಗಿ, ರಾಜಕೀಯದಲ್ಲಿ ಅವರು ಹೊಂದಿರುವ ಮಹತ್ವಕಾಂಕ್ಷೆ, ತಾವು ಹೊಂದಿದ್ದ ಖಾತೆ ನಿರ್ವಹಣೆಗೆ ಶಿವಸೇನಾ ನಾಯಕರ ಅಡ್ಡಿ, ಪಕ್ಷದಲ್ಲಿ ಯುವ ನಾಯಕರಿಗೆ ಹೆಚ್ಚಿನ ಮಣೆ ಹಾಕಿದ್ದೇ ಕಾರಣ ಎನ್ನಲಾಗುತ್ತಿದೆ.
 

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more