ಪತನದತ್ತ 'ಮಹಾ' ಸರ್ಕಾರ; ಏಕನಾಥ್ ಶಿಂಧೆ ಬಂಡಾಯಕ್ಕೆ ಕಾರಣಗಳೇನು?

ಪತನದತ್ತ 'ಮಹಾ' ಸರ್ಕಾರ; ಏಕನಾಥ್ ಶಿಂಧೆ ಬಂಡಾಯಕ್ಕೆ ಕಾರಣಗಳೇನು?

Published : Jun 23, 2022, 10:37 AM ISTUpdated : Jun 23, 2022, 04:55 PM IST

ಶಿವಸೇನೆಯ ಸಚಿವ ಏಕಾನಾಥ್‌ ಶಿಂಧೆ (Eknath Shinde) ತನ್ನೊಂದಿಗೆ ಶಾಸಕರನ್ನು ಕರೆದುಕೊಂಡು ಹೋಗಿ ಬಂಡಾಯವೆದ್ದಿರುವುದು ಪಕ್ಷಕ್ಕೆ ಅಧಿಕಾರ ಕಳೆದುಕೊಳ್ಳುವ ಭೀತಿ ಉಂಟುಮಾಡಿದೆ. ಕಾಂಗ್ರೆಸ್‌, ಎನ್‌ಸಿಪಿ ಮತ್ತು ಶಿವಸೇನೆಯ ಮೈತ್ರಿಯಾದ ಮಹಾವಿಕಾಸ ಅಘಾಡಿ (MVA) ಸರ್ಕಾರ ಬೀಳುವ ಪರಿಸ್ಥಿತಿಗೆ ತಲುಪಿದೆ. 

ಶಿವಸೇನೆಯ ಸಚಿವ ಏಕಾನಾಥ್‌ ಶಿಂಧೆ (Eknath Shinde) ತನ್ನೊಂದಿಗೆ ಶಾಸಕರನ್ನು ಕರೆದುಕೊಂಡು ಹೋಗಿ ಬಂಡಾಯವೆದ್ದಿರುವುದು ಪಕ್ಷಕ್ಕೆ ಅಧಿಕಾರ ಕಳೆದುಕೊಳ್ಳುವ ಭೀತಿ ಉಂಟುಮಾಡಿದೆ. ಕಾಂಗ್ರೆಸ್‌, ಎನ್‌ಸಿಪಿ ಮತ್ತು ಶಿವಸೇನೆಯ ಮೈತ್ರಿಯಾದ ಮಹಾವಿಕಾಸ ಅಘಾಡಿ (MVA) ಸರ್ಕಾರ ಬೀಳುವ ಪರಿಸ್ಥಿತಿಗೆ ತಲುಪಿದೆ. 

‘ಬಂಡಾಯ ಶಾಸಕರು ಹೇಳಿದರೆ ನಾನು ರಾಜೀನಾಮೆ ನೀಡಲು ಸಿದ್ಧನಾಗಿದ್ದೇನೆ. ಆದರೆ ಎಲ್ಲೋ ಕುಳಿತು ರಾಜೀನಾಮೆಗೆ ಒತ್ತಾಯಿಸುತ್ತಿರುವ ಶಾಸಕರು ನನ್ನ ಮುಂದೆ ಬಂದು ರಾಜೀನಾಮೆಗೆ ಕೋರಬೇಕು. ಆಗ ಅದಕ್ಕೆ ಒಪ್ಪುವೆ’ ಎಂದು ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ. ಅಲ್ಲದೆ, ‘ಶಿವಸೈನಿಕನನ್ನೇ ಮುಂದಿನ ಮುಖ್ಯಮಂತ್ರಿಯಾಗುವುದನ್ನು ನೋಡಲು ಬಯಸುತ್ತೇನೆ’ ಎಂದೂ ಹೇಳಿದ್ದಾರೆ. 

ಏಕನಾಥ್‌ ಶಿಂಧೆ, ಹೀಗೆ ಬಂಡೇಳಲು ಕಾರಣವಾಗಿದ್ದು ದಿಢೀರ್‌ ಬೆಳವಣಿಗೆಯಲ್ಲ. ಬದಲಾಗಿ, ರಾಜಕೀಯದಲ್ಲಿ ಅವರು ಹೊಂದಿರುವ ಮಹತ್ವಕಾಂಕ್ಷೆ, ತಾವು ಹೊಂದಿದ್ದ ಖಾತೆ ನಿರ್ವಹಣೆಗೆ ಶಿವಸೇನಾ ನಾಯಕರ ಅಡ್ಡಿ, ಪಕ್ಷದಲ್ಲಿ ಯುವ ನಾಯಕರಿಗೆ ಹೆಚ್ಚಿನ ಮಣೆ ಹಾಕಿದ್ದೇ ಕಾರಣ ಎನ್ನಲಾಗುತ್ತಿದೆ.
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more