ಪತನದತ್ತ 'ಮಹಾ' ಸರ್ಕಾರ; ಏಕನಾಥ್ ಶಿಂಧೆ ಬಂಡಾಯಕ್ಕೆ ಕಾರಣಗಳೇನು?

ಪತನದತ್ತ 'ಮಹಾ' ಸರ್ಕಾರ; ಏಕನಾಥ್ ಶಿಂಧೆ ಬಂಡಾಯಕ್ಕೆ ಕಾರಣಗಳೇನು?

Published : Jun 23, 2022, 10:37 AM ISTUpdated : Jun 23, 2022, 04:55 PM IST

ಶಿವಸೇನೆಯ ಸಚಿವ ಏಕಾನಾಥ್‌ ಶಿಂಧೆ (Eknath Shinde) ತನ್ನೊಂದಿಗೆ ಶಾಸಕರನ್ನು ಕರೆದುಕೊಂಡು ಹೋಗಿ ಬಂಡಾಯವೆದ್ದಿರುವುದು ಪಕ್ಷಕ್ಕೆ ಅಧಿಕಾರ ಕಳೆದುಕೊಳ್ಳುವ ಭೀತಿ ಉಂಟುಮಾಡಿದೆ. ಕಾಂಗ್ರೆಸ್‌, ಎನ್‌ಸಿಪಿ ಮತ್ತು ಶಿವಸೇನೆಯ ಮೈತ್ರಿಯಾದ ಮಹಾವಿಕಾಸ ಅಘಾಡಿ (MVA) ಸರ್ಕಾರ ಬೀಳುವ ಪರಿಸ್ಥಿತಿಗೆ ತಲುಪಿದೆ. 

ಶಿವಸೇನೆಯ ಸಚಿವ ಏಕಾನಾಥ್‌ ಶಿಂಧೆ (Eknath Shinde) ತನ್ನೊಂದಿಗೆ ಶಾಸಕರನ್ನು ಕರೆದುಕೊಂಡು ಹೋಗಿ ಬಂಡಾಯವೆದ್ದಿರುವುದು ಪಕ್ಷಕ್ಕೆ ಅಧಿಕಾರ ಕಳೆದುಕೊಳ್ಳುವ ಭೀತಿ ಉಂಟುಮಾಡಿದೆ. ಕಾಂಗ್ರೆಸ್‌, ಎನ್‌ಸಿಪಿ ಮತ್ತು ಶಿವಸೇನೆಯ ಮೈತ್ರಿಯಾದ ಮಹಾವಿಕಾಸ ಅಘಾಡಿ (MVA) ಸರ್ಕಾರ ಬೀಳುವ ಪರಿಸ್ಥಿತಿಗೆ ತಲುಪಿದೆ. 

‘ಬಂಡಾಯ ಶಾಸಕರು ಹೇಳಿದರೆ ನಾನು ರಾಜೀನಾಮೆ ನೀಡಲು ಸಿದ್ಧನಾಗಿದ್ದೇನೆ. ಆದರೆ ಎಲ್ಲೋ ಕುಳಿತು ರಾಜೀನಾಮೆಗೆ ಒತ್ತಾಯಿಸುತ್ತಿರುವ ಶಾಸಕರು ನನ್ನ ಮುಂದೆ ಬಂದು ರಾಜೀನಾಮೆಗೆ ಕೋರಬೇಕು. ಆಗ ಅದಕ್ಕೆ ಒಪ್ಪುವೆ’ ಎಂದು ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ. ಅಲ್ಲದೆ, ‘ಶಿವಸೈನಿಕನನ್ನೇ ಮುಂದಿನ ಮುಖ್ಯಮಂತ್ರಿಯಾಗುವುದನ್ನು ನೋಡಲು ಬಯಸುತ್ತೇನೆ’ ಎಂದೂ ಹೇಳಿದ್ದಾರೆ. 

ಏಕನಾಥ್‌ ಶಿಂಧೆ, ಹೀಗೆ ಬಂಡೇಳಲು ಕಾರಣವಾಗಿದ್ದು ದಿಢೀರ್‌ ಬೆಳವಣಿಗೆಯಲ್ಲ. ಬದಲಾಗಿ, ರಾಜಕೀಯದಲ್ಲಿ ಅವರು ಹೊಂದಿರುವ ಮಹತ್ವಕಾಂಕ್ಷೆ, ತಾವು ಹೊಂದಿದ್ದ ಖಾತೆ ನಿರ್ವಹಣೆಗೆ ಶಿವಸೇನಾ ನಾಯಕರ ಅಡ್ಡಿ, ಪಕ್ಷದಲ್ಲಿ ಯುವ ನಾಯಕರಿಗೆ ಹೆಚ್ಚಿನ ಮಣೆ ಹಾಕಿದ್ದೇ ಕಾರಣ ಎನ್ನಲಾಗುತ್ತಿದೆ.
 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more