ಪತನದತ್ತ 'ಮಹಾ' ಸರ್ಕಾರ; ಏಕನಾಥ್ ಶಿಂಧೆ ಬಂಡಾಯಕ್ಕೆ ಕಾರಣಗಳೇನು?

ಪತನದತ್ತ 'ಮಹಾ' ಸರ್ಕಾರ; ಏಕನಾಥ್ ಶಿಂಧೆ ಬಂಡಾಯಕ್ಕೆ ಕಾರಣಗಳೇನು?

Published : Jun 23, 2022, 10:37 AM ISTUpdated : Jun 23, 2022, 04:55 PM IST

ಶಿವಸೇನೆಯ ಸಚಿವ ಏಕಾನಾಥ್‌ ಶಿಂಧೆ (Eknath Shinde) ತನ್ನೊಂದಿಗೆ ಶಾಸಕರನ್ನು ಕರೆದುಕೊಂಡು ಹೋಗಿ ಬಂಡಾಯವೆದ್ದಿರುವುದು ಪಕ್ಷಕ್ಕೆ ಅಧಿಕಾರ ಕಳೆದುಕೊಳ್ಳುವ ಭೀತಿ ಉಂಟುಮಾಡಿದೆ. ಕಾಂಗ್ರೆಸ್‌, ಎನ್‌ಸಿಪಿ ಮತ್ತು ಶಿವಸೇನೆಯ ಮೈತ್ರಿಯಾದ ಮಹಾವಿಕಾಸ ಅಘಾಡಿ (MVA) ಸರ್ಕಾರ ಬೀಳುವ ಪರಿಸ್ಥಿತಿಗೆ ತಲುಪಿದೆ. 

ಶಿವಸೇನೆಯ ಸಚಿವ ಏಕಾನಾಥ್‌ ಶಿಂಧೆ (Eknath Shinde) ತನ್ನೊಂದಿಗೆ ಶಾಸಕರನ್ನು ಕರೆದುಕೊಂಡು ಹೋಗಿ ಬಂಡಾಯವೆದ್ದಿರುವುದು ಪಕ್ಷಕ್ಕೆ ಅಧಿಕಾರ ಕಳೆದುಕೊಳ್ಳುವ ಭೀತಿ ಉಂಟುಮಾಡಿದೆ. ಕಾಂಗ್ರೆಸ್‌, ಎನ್‌ಸಿಪಿ ಮತ್ತು ಶಿವಸೇನೆಯ ಮೈತ್ರಿಯಾದ ಮಹಾವಿಕಾಸ ಅಘಾಡಿ (MVA) ಸರ್ಕಾರ ಬೀಳುವ ಪರಿಸ್ಥಿತಿಗೆ ತಲುಪಿದೆ. 

‘ಬಂಡಾಯ ಶಾಸಕರು ಹೇಳಿದರೆ ನಾನು ರಾಜೀನಾಮೆ ನೀಡಲು ಸಿದ್ಧನಾಗಿದ್ದೇನೆ. ಆದರೆ ಎಲ್ಲೋ ಕುಳಿತು ರಾಜೀನಾಮೆಗೆ ಒತ್ತಾಯಿಸುತ್ತಿರುವ ಶಾಸಕರು ನನ್ನ ಮುಂದೆ ಬಂದು ರಾಜೀನಾಮೆಗೆ ಕೋರಬೇಕು. ಆಗ ಅದಕ್ಕೆ ಒಪ್ಪುವೆ’ ಎಂದು ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ. ಅಲ್ಲದೆ, ‘ಶಿವಸೈನಿಕನನ್ನೇ ಮುಂದಿನ ಮುಖ್ಯಮಂತ್ರಿಯಾಗುವುದನ್ನು ನೋಡಲು ಬಯಸುತ್ತೇನೆ’ ಎಂದೂ ಹೇಳಿದ್ದಾರೆ. 

ಏಕನಾಥ್‌ ಶಿಂಧೆ, ಹೀಗೆ ಬಂಡೇಳಲು ಕಾರಣವಾಗಿದ್ದು ದಿಢೀರ್‌ ಬೆಳವಣಿಗೆಯಲ್ಲ. ಬದಲಾಗಿ, ರಾಜಕೀಯದಲ್ಲಿ ಅವರು ಹೊಂದಿರುವ ಮಹತ್ವಕಾಂಕ್ಷೆ, ತಾವು ಹೊಂದಿದ್ದ ಖಾತೆ ನಿರ್ವಹಣೆಗೆ ಶಿವಸೇನಾ ನಾಯಕರ ಅಡ್ಡಿ, ಪಕ್ಷದಲ್ಲಿ ಯುವ ನಾಯಕರಿಗೆ ಹೆಚ್ಚಿನ ಮಣೆ ಹಾಕಿದ್ದೇ ಕಾರಣ ಎನ್ನಲಾಗುತ್ತಿದೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more