ಪಂಚಮಸಾಲಿ ಮೀಸಲಾತಿ:  2 ಎ ಮೀಸಲಾತಿಯಿಂದ ಸರ್ಕಾರಕ್ಕೇನು ಸಮಸ್ಯೆ.?

ಪಂಚಮಸಾಲಿ ಮೀಸಲಾತಿ: 2 ಎ ಮೀಸಲಾತಿಯಿಂದ ಸರ್ಕಾರಕ್ಕೇನು ಸಮಸ್ಯೆ.?

Published : Jun 22, 2022, 02:05 PM ISTUpdated : Jun 22, 2022, 02:07 PM IST

ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2 ‘ಎ’ಅಡಿ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದಂತೆ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಸಮುದಾಯದ ಮುಖಂಡರ ಜೊತೆ ಮಾತುಕತೆ ನಡೆಸಲು ಸರ್ಕಾರ ಮುಂದಾಗಿದೆ. 

ಬೆಂಗಳೂರು (ಜೂ. 22): ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2 ‘ಎ’ಅಡಿ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದಂತೆ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಸಮುದಾಯದ ಮುಖಂಡರ ಜೊತೆ ಮಾತುಕತೆ ನಡೆಸಲು ಸರ್ಕಾರ ಮುಂದಾಗಿದೆ. 

ಇಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲರ  ನಿವಾಸದಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಪಂಚಮಸಾಲಿ ಸಮುದಾಯದ ಮುಖಂಡರ ಜೊತೆ ಮಾತುಕತೆಗೆ ನಡೆದಿದೆ.ಈ ಮೂಲಕ ಮೀಸಲಾತಿಗೆ ಸಂಬಂಧಿಸಿದ ಹೋರಾಟಕ್ಕೆ ಅಲ್ಪವಿರಾಮ ಬೀಳುವ ನಿರೀಕ್ಷೆಯಿದೆ. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ಬಗ್ಗೆ ಸ್ಪಷ್ಟಉತ್ತರ ನೀಡಬೇಕು. ಇಲ್ಲದಿದ್ದರೆ ಜೂನ್‌ 27 ರಂದು ಸಿಎಂ ಬೊಮ್ಮಾಯಿ ಅವರ ಶಿಗ್ಗಾವಿ ಮತ್ತು ಬೆಂಗಳೂರಿನ ನಿವಾಸದ ಮುಂದೆ ಧರಣಿ ನಡೆಸುವುದಾಗಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸ್ವಾಮೀಜಿಗಳು ಎಚ್ಚರಿಸಿದ್ದಾರೆ. 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more