ಪಂಚಮಸಾಲಿ ಮೀಸಲಾತಿ:  2 ಎ ಮೀಸಲಾತಿಯಿಂದ ಸರ್ಕಾರಕ್ಕೇನು ಸಮಸ್ಯೆ.?

ಪಂಚಮಸಾಲಿ ಮೀಸಲಾತಿ: 2 ಎ ಮೀಸಲಾತಿಯಿಂದ ಸರ್ಕಾರಕ್ಕೇನು ಸಮಸ್ಯೆ.?

Published : Jun 22, 2022, 02:05 PM ISTUpdated : Jun 22, 2022, 02:07 PM IST

ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2 ‘ಎ’ಅಡಿ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದಂತೆ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಸಮುದಾಯದ ಮುಖಂಡರ ಜೊತೆ ಮಾತುಕತೆ ನಡೆಸಲು ಸರ್ಕಾರ ಮುಂದಾಗಿದೆ. 

ಬೆಂಗಳೂರು (ಜೂ. 22): ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2 ‘ಎ’ಅಡಿ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದಂತೆ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಸಮುದಾಯದ ಮುಖಂಡರ ಜೊತೆ ಮಾತುಕತೆ ನಡೆಸಲು ಸರ್ಕಾರ ಮುಂದಾಗಿದೆ. 

ಇಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲರ  ನಿವಾಸದಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಪಂಚಮಸಾಲಿ ಸಮುದಾಯದ ಮುಖಂಡರ ಜೊತೆ ಮಾತುಕತೆಗೆ ನಡೆದಿದೆ.ಈ ಮೂಲಕ ಮೀಸಲಾತಿಗೆ ಸಂಬಂಧಿಸಿದ ಹೋರಾಟಕ್ಕೆ ಅಲ್ಪವಿರಾಮ ಬೀಳುವ ನಿರೀಕ್ಷೆಯಿದೆ. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ಬಗ್ಗೆ ಸ್ಪಷ್ಟಉತ್ತರ ನೀಡಬೇಕು. ಇಲ್ಲದಿದ್ದರೆ ಜೂನ್‌ 27 ರಂದು ಸಿಎಂ ಬೊಮ್ಮಾಯಿ ಅವರ ಶಿಗ್ಗಾವಿ ಮತ್ತು ಬೆಂಗಳೂರಿನ ನಿವಾಸದ ಮುಂದೆ ಧರಣಿ ನಡೆಸುವುದಾಗಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸ್ವಾಮೀಜಿಗಳು ಎಚ್ಚರಿಸಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more