ಪಂಚಮಸಾಲಿ ಮೀಸಲಾತಿ:  2 ಎ ಮೀಸಲಾತಿಯಿಂದ ಸರ್ಕಾರಕ್ಕೇನು ಸಮಸ್ಯೆ.?

ಪಂಚಮಸಾಲಿ ಮೀಸಲಾತಿ: 2 ಎ ಮೀಸಲಾತಿಯಿಂದ ಸರ್ಕಾರಕ್ಕೇನು ಸಮಸ್ಯೆ.?

Published : Jun 22, 2022, 02:05 PM ISTUpdated : Jun 22, 2022, 02:07 PM IST

ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2 ‘ಎ’ಅಡಿ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದಂತೆ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಸಮುದಾಯದ ಮುಖಂಡರ ಜೊತೆ ಮಾತುಕತೆ ನಡೆಸಲು ಸರ್ಕಾರ ಮುಂದಾಗಿದೆ. 

ಬೆಂಗಳೂರು (ಜೂ. 22): ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2 ‘ಎ’ಅಡಿ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದಂತೆ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಸಮುದಾಯದ ಮುಖಂಡರ ಜೊತೆ ಮಾತುಕತೆ ನಡೆಸಲು ಸರ್ಕಾರ ಮುಂದಾಗಿದೆ. 

ಇಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲರ  ನಿವಾಸದಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಪಂಚಮಸಾಲಿ ಸಮುದಾಯದ ಮುಖಂಡರ ಜೊತೆ ಮಾತುಕತೆಗೆ ನಡೆದಿದೆ.ಈ ಮೂಲಕ ಮೀಸಲಾತಿಗೆ ಸಂಬಂಧಿಸಿದ ಹೋರಾಟಕ್ಕೆ ಅಲ್ಪವಿರಾಮ ಬೀಳುವ ನಿರೀಕ್ಷೆಯಿದೆ. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ಬಗ್ಗೆ ಸ್ಪಷ್ಟಉತ್ತರ ನೀಡಬೇಕು. ಇಲ್ಲದಿದ್ದರೆ ಜೂನ್‌ 27 ರಂದು ಸಿಎಂ ಬೊಮ್ಮಾಯಿ ಅವರ ಶಿಗ್ಗಾವಿ ಮತ್ತು ಬೆಂಗಳೂರಿನ ನಿವಾಸದ ಮುಂದೆ ಧರಣಿ ನಡೆಸುವುದಾಗಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸ್ವಾಮೀಜಿಗಳು ಎಚ್ಚರಿಸಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more