ಪಂಚಮಸಾಲಿ ಮೀಸಲಾತಿ:  2 ಎ ಮೀಸಲಾತಿಯಿಂದ ಸರ್ಕಾರಕ್ಕೇನು ಸಮಸ್ಯೆ.?

ಪಂಚಮಸಾಲಿ ಮೀಸಲಾತಿ: 2 ಎ ಮೀಸಲಾತಿಯಿಂದ ಸರ್ಕಾರಕ್ಕೇನು ಸಮಸ್ಯೆ.?

Published : Jun 22, 2022, 02:05 PM ISTUpdated : Jun 22, 2022, 02:07 PM IST

ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2 ‘ಎ’ಅಡಿ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದಂತೆ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಸಮುದಾಯದ ಮುಖಂಡರ ಜೊತೆ ಮಾತುಕತೆ ನಡೆಸಲು ಸರ್ಕಾರ ಮುಂದಾಗಿದೆ. 

ಬೆಂಗಳೂರು (ಜೂ. 22): ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2 ‘ಎ’ಅಡಿ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದಂತೆ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಸಮುದಾಯದ ಮುಖಂಡರ ಜೊತೆ ಮಾತುಕತೆ ನಡೆಸಲು ಸರ್ಕಾರ ಮುಂದಾಗಿದೆ. 

ಇಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲರ  ನಿವಾಸದಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಪಂಚಮಸಾಲಿ ಸಮುದಾಯದ ಮುಖಂಡರ ಜೊತೆ ಮಾತುಕತೆಗೆ ನಡೆದಿದೆ.ಈ ಮೂಲಕ ಮೀಸಲಾತಿಗೆ ಸಂಬಂಧಿಸಿದ ಹೋರಾಟಕ್ಕೆ ಅಲ್ಪವಿರಾಮ ಬೀಳುವ ನಿರೀಕ್ಷೆಯಿದೆ. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ಬಗ್ಗೆ ಸ್ಪಷ್ಟಉತ್ತರ ನೀಡಬೇಕು. ಇಲ್ಲದಿದ್ದರೆ ಜೂನ್‌ 27 ರಂದು ಸಿಎಂ ಬೊಮ್ಮಾಯಿ ಅವರ ಶಿಗ್ಗಾವಿ ಮತ್ತು ಬೆಂಗಳೂರಿನ ನಿವಾಸದ ಮುಂದೆ ಧರಣಿ ನಡೆಸುವುದಾಗಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸ್ವಾಮೀಜಿಗಳು ಎಚ್ಚರಿಸಿದ್ದಾರೆ. 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more