ಪಂಚಮಸಾಲಿ ಮೀಸಲಾತಿ:  2 ಎ ಮೀಸಲಾತಿಯಿಂದ ಸರ್ಕಾರಕ್ಕೇನು ಸಮಸ್ಯೆ.?

ಪಂಚಮಸಾಲಿ ಮೀಸಲಾತಿ: 2 ಎ ಮೀಸಲಾತಿಯಿಂದ ಸರ್ಕಾರಕ್ಕೇನು ಸಮಸ್ಯೆ.?

Published : Jun 22, 2022, 02:05 PM ISTUpdated : Jun 22, 2022, 02:07 PM IST

ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2 ‘ಎ’ಅಡಿ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದಂತೆ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಸಮುದಾಯದ ಮುಖಂಡರ ಜೊತೆ ಮಾತುಕತೆ ನಡೆಸಲು ಸರ್ಕಾರ ಮುಂದಾಗಿದೆ. 

ಬೆಂಗಳೂರು (ಜೂ. 22): ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2 ‘ಎ’ಅಡಿ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದಂತೆ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಸಮುದಾಯದ ಮುಖಂಡರ ಜೊತೆ ಮಾತುಕತೆ ನಡೆಸಲು ಸರ್ಕಾರ ಮುಂದಾಗಿದೆ. 

ಇಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲರ  ನಿವಾಸದಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಪಂಚಮಸಾಲಿ ಸಮುದಾಯದ ಮುಖಂಡರ ಜೊತೆ ಮಾತುಕತೆಗೆ ನಡೆದಿದೆ.ಈ ಮೂಲಕ ಮೀಸಲಾತಿಗೆ ಸಂಬಂಧಿಸಿದ ಹೋರಾಟಕ್ಕೆ ಅಲ್ಪವಿರಾಮ ಬೀಳುವ ನಿರೀಕ್ಷೆಯಿದೆ. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ಬಗ್ಗೆ ಸ್ಪಷ್ಟಉತ್ತರ ನೀಡಬೇಕು. ಇಲ್ಲದಿದ್ದರೆ ಜೂನ್‌ 27 ರಂದು ಸಿಎಂ ಬೊಮ್ಮಾಯಿ ಅವರ ಶಿಗ್ಗಾವಿ ಮತ್ತು ಬೆಂಗಳೂರಿನ ನಿವಾಸದ ಮುಂದೆ ಧರಣಿ ನಡೆಸುವುದಾಗಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸ್ವಾಮೀಜಿಗಳು ಎಚ್ಚರಿಸಿದ್ದಾರೆ. 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more