Explained: ಸಾವರ್ಕರ್ ಸುತ್ತ ಯಾಕಿಷ್ಟು ವಿವಾದ.? ಕ್ಷಮಾಪಣಾ ಪತ್ರದಲ್ಲಿದ್ದದ್ಧೇನು..?

Explained: ಸಾವರ್ಕರ್ ಸುತ್ತ ಯಾಕಿಷ್ಟು ವಿವಾದ.? ಕ್ಷಮಾಪಣಾ ಪತ್ರದಲ್ಲಿದ್ದದ್ಧೇನು..?

Published : May 30, 2022, 03:13 PM IST

ಭಾರತ ಕಂಡ ಅಪ್ರತಿಮ ದೇಶಭಕ್ತ ವೀರ ಸಾವರ್ಕರ್ ಬಗ್ಗೆ ಸಾಕಷ್ಟು ಚರ್ಚೆ, ವಿವಾದ ನಡೆದಿದೆ. ಸಾವರ್ಕರ್ ಅವರ ಆದರ್ಶ, ಜೀವನಶೈಲಿ, ಚಿಂತನೆಗಳನ್ನು ಅಳವಡಿಸಿಕೊಂಡು ಬದುಕುತ್ತಿರುವವರಿದ್ದಾರೆ. ವೀರ ಸಾವರ್ಕರ್ ಎಲ್ಲರಿಗಿಂತ ಮೊದಲು ಸ್ವತಂತ್ರ ಭಾರತದ ಕನಸು ಕಂಡವರು. ಬ್ರಿಟಿಷರ ವಿರುದ್ಧ ಹೋರಾಡಲು ಸ್ವದೇಶಿ ಆಂದೋಲನಕ್ಕೆ ಮಿಂಚಿನ ವೇಗ ತಂದರು. 
 

ಭಾರತ ಕಂಡ ಅಪ್ರತಿಮ ದೇಶಭಕ್ತ ವೀರ ಸಾವರ್ಕರ್ (Veer Savarkr) ಬಗ್ಗೆ ಸಾಕಷ್ಟು ಚರ್ಚೆ, ವಿವಾದ ನಡೆದಿದೆ. ಸಾವರ್ಕರ್ ಅವರ ಆದರ್ಶ, ಜೀವನಶೈಲಿ, ಚಿಂತನೆಗಳನ್ನು ಅಳವಡಿಸಿಕೊಂಡು ಬದುಕುತ್ತಿರುವವರಿದ್ದಾರೆ. ವೀರ ಸಾವರ್ಕರ್ ಎಲ್ಲರಿಗಿಂತ ಮೊದಲು ಸ್ವತಂತ್ರ ಭಾರತದ ಕನಸು ಕಂಡವರು. ಬ್ರಿಟಿಷರ ವಿರುದ್ಧ ಹೋರಾಡಲು ಸ್ವದೇಶಿ ಆಂದೋಲನಕ್ಕೆ ಮಿಂಚಿನ ವೇಗ ತಂದರು. 

1857ರ ಮೊದಲ ಸ್ವಾತಂತ್ರ್ಯ ಹೋರಾಟ ಸಿಪಾಯಿ ದಂಗೆಯ ಬಗ್ಗೆ ಸಾವರ್ಕರ್‌ ಅವರು ಪುಸ್ತಕ ಬರೆಯುವ ಮೂಲಕ ಸ್ವಾತಂತ್ರ್ಯ ಹೋರಾಟದ ಕೆಚ್ಚೆದೆಯನ್ನು ಭಾರತೀಯರಲ್ಲಿ ಮೂಡಿಸಿದ್ದರು. ಇದಕ್ಕೆ ಪ್ರತಿಯಾಗಿ ಬ್ರಿಟಿಷರು ಅವರನ್ನು ಕರಿನೀರಿನ ಶಿಕ್ಷೆ ವಿಧಿಸಿದ್ದರು. ದೇಶದಲ್ಲಿ ಪ್ರತ್ಯೇಕತೆಯ ಕೂಗಿಗೆ ನೀವು ಬಂದರೆ ನಮ್ಮ ಜೊತೆ, ನೀವು ಬರದಿದ್ದರೆ ನಿಮ್ಮನ್ನು ಬಿಟ್ಟು, ನೀವು ಅಡ್ಡ ನಿಂತರೆ ನಿಮ್ಮನ್ನು ಮೆಟ್ಟಿಹೋರಾಟ ಮಾಡುತ್ತೇವೆ ಎಂದು ಹೇಳಿದ್ದರು ಸಾವರ್ಕರ್‌. ಇಂತಹ ಅಪ್ರತಿಮ ರಾಷ್ಟ್ರಭಕ್ತ ಸಾವರ್ಕರ್ ಬಗ್ಗೆ ವಿವಾದವೇಕೆ..? ಅವರ ಹೋರಾಟದ ಹಾದಿ ವಿವಾದಾಸ್ಪದವಾಗಿತ್ತಾ..? ಒಂದು ವರದಿ

 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?