Explained: ಸಾವರ್ಕರ್ ಸುತ್ತ ಯಾಕಿಷ್ಟು ವಿವಾದ.? ಕ್ಷಮಾಪಣಾ ಪತ್ರದಲ್ಲಿದ್ದದ್ಧೇನು..?

Explained: ಸಾವರ್ಕರ್ ಸುತ್ತ ಯಾಕಿಷ್ಟು ವಿವಾದ.? ಕ್ಷಮಾಪಣಾ ಪತ್ರದಲ್ಲಿದ್ದದ್ಧೇನು..?

Published : May 30, 2022, 03:13 PM IST

ಭಾರತ ಕಂಡ ಅಪ್ರತಿಮ ದೇಶಭಕ್ತ ವೀರ ಸಾವರ್ಕರ್ ಬಗ್ಗೆ ಸಾಕಷ್ಟು ಚರ್ಚೆ, ವಿವಾದ ನಡೆದಿದೆ. ಸಾವರ್ಕರ್ ಅವರ ಆದರ್ಶ, ಜೀವನಶೈಲಿ, ಚಿಂತನೆಗಳನ್ನು ಅಳವಡಿಸಿಕೊಂಡು ಬದುಕುತ್ತಿರುವವರಿದ್ದಾರೆ. ವೀರ ಸಾವರ್ಕರ್ ಎಲ್ಲರಿಗಿಂತ ಮೊದಲು ಸ್ವತಂತ್ರ ಭಾರತದ ಕನಸು ಕಂಡವರು. ಬ್ರಿಟಿಷರ ವಿರುದ್ಧ ಹೋರಾಡಲು ಸ್ವದೇಶಿ ಆಂದೋಲನಕ್ಕೆ ಮಿಂಚಿನ ವೇಗ ತಂದರು. 
 

ಭಾರತ ಕಂಡ ಅಪ್ರತಿಮ ದೇಶಭಕ್ತ ವೀರ ಸಾವರ್ಕರ್ (Veer Savarkr) ಬಗ್ಗೆ ಸಾಕಷ್ಟು ಚರ್ಚೆ, ವಿವಾದ ನಡೆದಿದೆ. ಸಾವರ್ಕರ್ ಅವರ ಆದರ್ಶ, ಜೀವನಶೈಲಿ, ಚಿಂತನೆಗಳನ್ನು ಅಳವಡಿಸಿಕೊಂಡು ಬದುಕುತ್ತಿರುವವರಿದ್ದಾರೆ. ವೀರ ಸಾವರ್ಕರ್ ಎಲ್ಲರಿಗಿಂತ ಮೊದಲು ಸ್ವತಂತ್ರ ಭಾರತದ ಕನಸು ಕಂಡವರು. ಬ್ರಿಟಿಷರ ವಿರುದ್ಧ ಹೋರಾಡಲು ಸ್ವದೇಶಿ ಆಂದೋಲನಕ್ಕೆ ಮಿಂಚಿನ ವೇಗ ತಂದರು. 

1857ರ ಮೊದಲ ಸ್ವಾತಂತ್ರ್ಯ ಹೋರಾಟ ಸಿಪಾಯಿ ದಂಗೆಯ ಬಗ್ಗೆ ಸಾವರ್ಕರ್‌ ಅವರು ಪುಸ್ತಕ ಬರೆಯುವ ಮೂಲಕ ಸ್ವಾತಂತ್ರ್ಯ ಹೋರಾಟದ ಕೆಚ್ಚೆದೆಯನ್ನು ಭಾರತೀಯರಲ್ಲಿ ಮೂಡಿಸಿದ್ದರು. ಇದಕ್ಕೆ ಪ್ರತಿಯಾಗಿ ಬ್ರಿಟಿಷರು ಅವರನ್ನು ಕರಿನೀರಿನ ಶಿಕ್ಷೆ ವಿಧಿಸಿದ್ದರು. ದೇಶದಲ್ಲಿ ಪ್ರತ್ಯೇಕತೆಯ ಕೂಗಿಗೆ ನೀವು ಬಂದರೆ ನಮ್ಮ ಜೊತೆ, ನೀವು ಬರದಿದ್ದರೆ ನಿಮ್ಮನ್ನು ಬಿಟ್ಟು, ನೀವು ಅಡ್ಡ ನಿಂತರೆ ನಿಮ್ಮನ್ನು ಮೆಟ್ಟಿಹೋರಾಟ ಮಾಡುತ್ತೇವೆ ಎಂದು ಹೇಳಿದ್ದರು ಸಾವರ್ಕರ್‌. ಇಂತಹ ಅಪ್ರತಿಮ ರಾಷ್ಟ್ರಭಕ್ತ ಸಾವರ್ಕರ್ ಬಗ್ಗೆ ವಿವಾದವೇಕೆ..? ಅವರ ಹೋರಾಟದ ಹಾದಿ ವಿವಾದಾಸ್ಪದವಾಗಿತ್ತಾ..? ಒಂದು ವರದಿ

 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!