Explained: ಸಾವರ್ಕರ್ ಸುತ್ತ ಯಾಕಿಷ್ಟು ವಿವಾದ.? ಕ್ಷಮಾಪಣಾ ಪತ್ರದಲ್ಲಿದ್ದದ್ಧೇನು..?

Explained: ಸಾವರ್ಕರ್ ಸುತ್ತ ಯಾಕಿಷ್ಟು ವಿವಾದ.? ಕ್ಷಮಾಪಣಾ ಪತ್ರದಲ್ಲಿದ್ದದ್ಧೇನು..?

Published : May 30, 2022, 03:13 PM IST

ಭಾರತ ಕಂಡ ಅಪ್ರತಿಮ ದೇಶಭಕ್ತ ವೀರ ಸಾವರ್ಕರ್ ಬಗ್ಗೆ ಸಾಕಷ್ಟು ಚರ್ಚೆ, ವಿವಾದ ನಡೆದಿದೆ. ಸಾವರ್ಕರ್ ಅವರ ಆದರ್ಶ, ಜೀವನಶೈಲಿ, ಚಿಂತನೆಗಳನ್ನು ಅಳವಡಿಸಿಕೊಂಡು ಬದುಕುತ್ತಿರುವವರಿದ್ದಾರೆ. ವೀರ ಸಾವರ್ಕರ್ ಎಲ್ಲರಿಗಿಂತ ಮೊದಲು ಸ್ವತಂತ್ರ ಭಾರತದ ಕನಸು ಕಂಡವರು. ಬ್ರಿಟಿಷರ ವಿರುದ್ಧ ಹೋರಾಡಲು ಸ್ವದೇಶಿ ಆಂದೋಲನಕ್ಕೆ ಮಿಂಚಿನ ವೇಗ ತಂದರು. 
 

ಭಾರತ ಕಂಡ ಅಪ್ರತಿಮ ದೇಶಭಕ್ತ ವೀರ ಸಾವರ್ಕರ್ (Veer Savarkr) ಬಗ್ಗೆ ಸಾಕಷ್ಟು ಚರ್ಚೆ, ವಿವಾದ ನಡೆದಿದೆ. ಸಾವರ್ಕರ್ ಅವರ ಆದರ್ಶ, ಜೀವನಶೈಲಿ, ಚಿಂತನೆಗಳನ್ನು ಅಳವಡಿಸಿಕೊಂಡು ಬದುಕುತ್ತಿರುವವರಿದ್ದಾರೆ. ವೀರ ಸಾವರ್ಕರ್ ಎಲ್ಲರಿಗಿಂತ ಮೊದಲು ಸ್ವತಂತ್ರ ಭಾರತದ ಕನಸು ಕಂಡವರು. ಬ್ರಿಟಿಷರ ವಿರುದ್ಧ ಹೋರಾಡಲು ಸ್ವದೇಶಿ ಆಂದೋಲನಕ್ಕೆ ಮಿಂಚಿನ ವೇಗ ತಂದರು. 

1857ರ ಮೊದಲ ಸ್ವಾತಂತ್ರ್ಯ ಹೋರಾಟ ಸಿಪಾಯಿ ದಂಗೆಯ ಬಗ್ಗೆ ಸಾವರ್ಕರ್‌ ಅವರು ಪುಸ್ತಕ ಬರೆಯುವ ಮೂಲಕ ಸ್ವಾತಂತ್ರ್ಯ ಹೋರಾಟದ ಕೆಚ್ಚೆದೆಯನ್ನು ಭಾರತೀಯರಲ್ಲಿ ಮೂಡಿಸಿದ್ದರು. ಇದಕ್ಕೆ ಪ್ರತಿಯಾಗಿ ಬ್ರಿಟಿಷರು ಅವರನ್ನು ಕರಿನೀರಿನ ಶಿಕ್ಷೆ ವಿಧಿಸಿದ್ದರು. ದೇಶದಲ್ಲಿ ಪ್ರತ್ಯೇಕತೆಯ ಕೂಗಿಗೆ ನೀವು ಬಂದರೆ ನಮ್ಮ ಜೊತೆ, ನೀವು ಬರದಿದ್ದರೆ ನಿಮ್ಮನ್ನು ಬಿಟ್ಟು, ನೀವು ಅಡ್ಡ ನಿಂತರೆ ನಿಮ್ಮನ್ನು ಮೆಟ್ಟಿಹೋರಾಟ ಮಾಡುತ್ತೇವೆ ಎಂದು ಹೇಳಿದ್ದರು ಸಾವರ್ಕರ್‌. ಇಂತಹ ಅಪ್ರತಿಮ ರಾಷ್ಟ್ರಭಕ್ತ ಸಾವರ್ಕರ್ ಬಗ್ಗೆ ವಿವಾದವೇಕೆ..? ಅವರ ಹೋರಾಟದ ಹಾದಿ ವಿವಾದಾಸ್ಪದವಾಗಿತ್ತಾ..? ಒಂದು ವರದಿ

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?