Explained: ಸಾವರ್ಕರ್ ಸುತ್ತ ಯಾಕಿಷ್ಟು ವಿವಾದ.? ಕ್ಷಮಾಪಣಾ ಪತ್ರದಲ್ಲಿದ್ದದ್ಧೇನು..?

Explained: ಸಾವರ್ಕರ್ ಸುತ್ತ ಯಾಕಿಷ್ಟು ವಿವಾದ.? ಕ್ಷಮಾಪಣಾ ಪತ್ರದಲ್ಲಿದ್ದದ್ಧೇನು..?

Published : May 30, 2022, 03:13 PM IST

ಭಾರತ ಕಂಡ ಅಪ್ರತಿಮ ದೇಶಭಕ್ತ ವೀರ ಸಾವರ್ಕರ್ ಬಗ್ಗೆ ಸಾಕಷ್ಟು ಚರ್ಚೆ, ವಿವಾದ ನಡೆದಿದೆ. ಸಾವರ್ಕರ್ ಅವರ ಆದರ್ಶ, ಜೀವನಶೈಲಿ, ಚಿಂತನೆಗಳನ್ನು ಅಳವಡಿಸಿಕೊಂಡು ಬದುಕುತ್ತಿರುವವರಿದ್ದಾರೆ. ವೀರ ಸಾವರ್ಕರ್ ಎಲ್ಲರಿಗಿಂತ ಮೊದಲು ಸ್ವತಂತ್ರ ಭಾರತದ ಕನಸು ಕಂಡವರು. ಬ್ರಿಟಿಷರ ವಿರುದ್ಧ ಹೋರಾಡಲು ಸ್ವದೇಶಿ ಆಂದೋಲನಕ್ಕೆ ಮಿಂಚಿನ ವೇಗ ತಂದರು. 
 

ಭಾರತ ಕಂಡ ಅಪ್ರತಿಮ ದೇಶಭಕ್ತ ವೀರ ಸಾವರ್ಕರ್ (Veer Savarkr) ಬಗ್ಗೆ ಸಾಕಷ್ಟು ಚರ್ಚೆ, ವಿವಾದ ನಡೆದಿದೆ. ಸಾವರ್ಕರ್ ಅವರ ಆದರ್ಶ, ಜೀವನಶೈಲಿ, ಚಿಂತನೆಗಳನ್ನು ಅಳವಡಿಸಿಕೊಂಡು ಬದುಕುತ್ತಿರುವವರಿದ್ದಾರೆ. ವೀರ ಸಾವರ್ಕರ್ ಎಲ್ಲರಿಗಿಂತ ಮೊದಲು ಸ್ವತಂತ್ರ ಭಾರತದ ಕನಸು ಕಂಡವರು. ಬ್ರಿಟಿಷರ ವಿರುದ್ಧ ಹೋರಾಡಲು ಸ್ವದೇಶಿ ಆಂದೋಲನಕ್ಕೆ ಮಿಂಚಿನ ವೇಗ ತಂದರು. 

1857ರ ಮೊದಲ ಸ್ವಾತಂತ್ರ್ಯ ಹೋರಾಟ ಸಿಪಾಯಿ ದಂಗೆಯ ಬಗ್ಗೆ ಸಾವರ್ಕರ್‌ ಅವರು ಪುಸ್ತಕ ಬರೆಯುವ ಮೂಲಕ ಸ್ವಾತಂತ್ರ್ಯ ಹೋರಾಟದ ಕೆಚ್ಚೆದೆಯನ್ನು ಭಾರತೀಯರಲ್ಲಿ ಮೂಡಿಸಿದ್ದರು. ಇದಕ್ಕೆ ಪ್ರತಿಯಾಗಿ ಬ್ರಿಟಿಷರು ಅವರನ್ನು ಕರಿನೀರಿನ ಶಿಕ್ಷೆ ವಿಧಿಸಿದ್ದರು. ದೇಶದಲ್ಲಿ ಪ್ರತ್ಯೇಕತೆಯ ಕೂಗಿಗೆ ನೀವು ಬಂದರೆ ನಮ್ಮ ಜೊತೆ, ನೀವು ಬರದಿದ್ದರೆ ನಿಮ್ಮನ್ನು ಬಿಟ್ಟು, ನೀವು ಅಡ್ಡ ನಿಂತರೆ ನಿಮ್ಮನ್ನು ಮೆಟ್ಟಿಹೋರಾಟ ಮಾಡುತ್ತೇವೆ ಎಂದು ಹೇಳಿದ್ದರು ಸಾವರ್ಕರ್‌. ಇಂತಹ ಅಪ್ರತಿಮ ರಾಷ್ಟ್ರಭಕ್ತ ಸಾವರ್ಕರ್ ಬಗ್ಗೆ ವಿವಾದವೇಕೆ..? ಅವರ ಹೋರಾಟದ ಹಾದಿ ವಿವಾದಾಸ್ಪದವಾಗಿತ್ತಾ..? ಒಂದು ವರದಿ

 

20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!