Explained: ಸಾವರ್ಕರ್ ಸುತ್ತ ಯಾಕಿಷ್ಟು ವಿವಾದ.? ಕ್ಷಮಾಪಣಾ ಪತ್ರದಲ್ಲಿದ್ದದ್ಧೇನು..?

Explained: ಸಾವರ್ಕರ್ ಸುತ್ತ ಯಾಕಿಷ್ಟು ವಿವಾದ.? ಕ್ಷಮಾಪಣಾ ಪತ್ರದಲ್ಲಿದ್ದದ್ಧೇನು..?

Published : May 30, 2022, 03:13 PM IST

ಭಾರತ ಕಂಡ ಅಪ್ರತಿಮ ದೇಶಭಕ್ತ ವೀರ ಸಾವರ್ಕರ್ ಬಗ್ಗೆ ಸಾಕಷ್ಟು ಚರ್ಚೆ, ವಿವಾದ ನಡೆದಿದೆ. ಸಾವರ್ಕರ್ ಅವರ ಆದರ್ಶ, ಜೀವನಶೈಲಿ, ಚಿಂತನೆಗಳನ್ನು ಅಳವಡಿಸಿಕೊಂಡು ಬದುಕುತ್ತಿರುವವರಿದ್ದಾರೆ. ವೀರ ಸಾವರ್ಕರ್ ಎಲ್ಲರಿಗಿಂತ ಮೊದಲು ಸ್ವತಂತ್ರ ಭಾರತದ ಕನಸು ಕಂಡವರು. ಬ್ರಿಟಿಷರ ವಿರುದ್ಧ ಹೋರಾಡಲು ಸ್ವದೇಶಿ ಆಂದೋಲನಕ್ಕೆ ಮಿಂಚಿನ ವೇಗ ತಂದರು. 
 

ಭಾರತ ಕಂಡ ಅಪ್ರತಿಮ ದೇಶಭಕ್ತ ವೀರ ಸಾವರ್ಕರ್ (Veer Savarkr) ಬಗ್ಗೆ ಸಾಕಷ್ಟು ಚರ್ಚೆ, ವಿವಾದ ನಡೆದಿದೆ. ಸಾವರ್ಕರ್ ಅವರ ಆದರ್ಶ, ಜೀವನಶೈಲಿ, ಚಿಂತನೆಗಳನ್ನು ಅಳವಡಿಸಿಕೊಂಡು ಬದುಕುತ್ತಿರುವವರಿದ್ದಾರೆ. ವೀರ ಸಾವರ್ಕರ್ ಎಲ್ಲರಿಗಿಂತ ಮೊದಲು ಸ್ವತಂತ್ರ ಭಾರತದ ಕನಸು ಕಂಡವರು. ಬ್ರಿಟಿಷರ ವಿರುದ್ಧ ಹೋರಾಡಲು ಸ್ವದೇಶಿ ಆಂದೋಲನಕ್ಕೆ ಮಿಂಚಿನ ವೇಗ ತಂದರು. 

1857ರ ಮೊದಲ ಸ್ವಾತಂತ್ರ್ಯ ಹೋರಾಟ ಸಿಪಾಯಿ ದಂಗೆಯ ಬಗ್ಗೆ ಸಾವರ್ಕರ್‌ ಅವರು ಪುಸ್ತಕ ಬರೆಯುವ ಮೂಲಕ ಸ್ವಾತಂತ್ರ್ಯ ಹೋರಾಟದ ಕೆಚ್ಚೆದೆಯನ್ನು ಭಾರತೀಯರಲ್ಲಿ ಮೂಡಿಸಿದ್ದರು. ಇದಕ್ಕೆ ಪ್ರತಿಯಾಗಿ ಬ್ರಿಟಿಷರು ಅವರನ್ನು ಕರಿನೀರಿನ ಶಿಕ್ಷೆ ವಿಧಿಸಿದ್ದರು. ದೇಶದಲ್ಲಿ ಪ್ರತ್ಯೇಕತೆಯ ಕೂಗಿಗೆ ನೀವು ಬಂದರೆ ನಮ್ಮ ಜೊತೆ, ನೀವು ಬರದಿದ್ದರೆ ನಿಮ್ಮನ್ನು ಬಿಟ್ಟು, ನೀವು ಅಡ್ಡ ನಿಂತರೆ ನಿಮ್ಮನ್ನು ಮೆಟ್ಟಿಹೋರಾಟ ಮಾಡುತ್ತೇವೆ ಎಂದು ಹೇಳಿದ್ದರು ಸಾವರ್ಕರ್‌. ಇಂತಹ ಅಪ್ರತಿಮ ರಾಷ್ಟ್ರಭಕ್ತ ಸಾವರ್ಕರ್ ಬಗ್ಗೆ ವಿವಾದವೇಕೆ..? ಅವರ ಹೋರಾಟದ ಹಾದಿ ವಿವಾದಾಸ್ಪದವಾಗಿತ್ತಾ..? ಒಂದು ವರದಿ

 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?