Explained: ಸಾವರ್ಕರ್ ಸುತ್ತ ಯಾಕಿಷ್ಟು ವಿವಾದ.? ಕ್ಷಮಾಪಣಾ ಪತ್ರದಲ್ಲಿದ್ದದ್ಧೇನು..?

Explained: ಸಾವರ್ಕರ್ ಸುತ್ತ ಯಾಕಿಷ್ಟು ವಿವಾದ.? ಕ್ಷಮಾಪಣಾ ಪತ್ರದಲ್ಲಿದ್ದದ್ಧೇನು..?

Published : May 30, 2022, 03:13 PM IST

ಭಾರತ ಕಂಡ ಅಪ್ರತಿಮ ದೇಶಭಕ್ತ ವೀರ ಸಾವರ್ಕರ್ ಬಗ್ಗೆ ಸಾಕಷ್ಟು ಚರ್ಚೆ, ವಿವಾದ ನಡೆದಿದೆ. ಸಾವರ್ಕರ್ ಅವರ ಆದರ್ಶ, ಜೀವನಶೈಲಿ, ಚಿಂತನೆಗಳನ್ನು ಅಳವಡಿಸಿಕೊಂಡು ಬದುಕುತ್ತಿರುವವರಿದ್ದಾರೆ. ವೀರ ಸಾವರ್ಕರ್ ಎಲ್ಲರಿಗಿಂತ ಮೊದಲು ಸ್ವತಂತ್ರ ಭಾರತದ ಕನಸು ಕಂಡವರು. ಬ್ರಿಟಿಷರ ವಿರುದ್ಧ ಹೋರಾಡಲು ಸ್ವದೇಶಿ ಆಂದೋಲನಕ್ಕೆ ಮಿಂಚಿನ ವೇಗ ತಂದರು. 
 

ಭಾರತ ಕಂಡ ಅಪ್ರತಿಮ ದೇಶಭಕ್ತ ವೀರ ಸಾವರ್ಕರ್ (Veer Savarkr) ಬಗ್ಗೆ ಸಾಕಷ್ಟು ಚರ್ಚೆ, ವಿವಾದ ನಡೆದಿದೆ. ಸಾವರ್ಕರ್ ಅವರ ಆದರ್ಶ, ಜೀವನಶೈಲಿ, ಚಿಂತನೆಗಳನ್ನು ಅಳವಡಿಸಿಕೊಂಡು ಬದುಕುತ್ತಿರುವವರಿದ್ದಾರೆ. ವೀರ ಸಾವರ್ಕರ್ ಎಲ್ಲರಿಗಿಂತ ಮೊದಲು ಸ್ವತಂತ್ರ ಭಾರತದ ಕನಸು ಕಂಡವರು. ಬ್ರಿಟಿಷರ ವಿರುದ್ಧ ಹೋರಾಡಲು ಸ್ವದೇಶಿ ಆಂದೋಲನಕ್ಕೆ ಮಿಂಚಿನ ವೇಗ ತಂದರು. 

1857ರ ಮೊದಲ ಸ್ವಾತಂತ್ರ್ಯ ಹೋರಾಟ ಸಿಪಾಯಿ ದಂಗೆಯ ಬಗ್ಗೆ ಸಾವರ್ಕರ್‌ ಅವರು ಪುಸ್ತಕ ಬರೆಯುವ ಮೂಲಕ ಸ್ವಾತಂತ್ರ್ಯ ಹೋರಾಟದ ಕೆಚ್ಚೆದೆಯನ್ನು ಭಾರತೀಯರಲ್ಲಿ ಮೂಡಿಸಿದ್ದರು. ಇದಕ್ಕೆ ಪ್ರತಿಯಾಗಿ ಬ್ರಿಟಿಷರು ಅವರನ್ನು ಕರಿನೀರಿನ ಶಿಕ್ಷೆ ವಿಧಿಸಿದ್ದರು. ದೇಶದಲ್ಲಿ ಪ್ರತ್ಯೇಕತೆಯ ಕೂಗಿಗೆ ನೀವು ಬಂದರೆ ನಮ್ಮ ಜೊತೆ, ನೀವು ಬರದಿದ್ದರೆ ನಿಮ್ಮನ್ನು ಬಿಟ್ಟು, ನೀವು ಅಡ್ಡ ನಿಂತರೆ ನಿಮ್ಮನ್ನು ಮೆಟ್ಟಿಹೋರಾಟ ಮಾಡುತ್ತೇವೆ ಎಂದು ಹೇಳಿದ್ದರು ಸಾವರ್ಕರ್‌. ಇಂತಹ ಅಪ್ರತಿಮ ರಾಷ್ಟ್ರಭಕ್ತ ಸಾವರ್ಕರ್ ಬಗ್ಗೆ ವಿವಾದವೇಕೆ..? ಅವರ ಹೋರಾಟದ ಹಾದಿ ವಿವಾದಾಸ್ಪದವಾಗಿತ್ತಾ..? ಒಂದು ವರದಿ

 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?