ಮೋದಿ, ಶಾಗೆ ಶಾಕ್, ಬಿಜೆಪಿ ಸಖ್ಯ  ತೊರೆದಿದ್ದೇಕೆ ಬಿಹಾರ ಸಿಎಂ ನಿತೀಶ್ ಕುಮಾರ್..?

ಮೋದಿ, ಶಾಗೆ ಶಾಕ್, ಬಿಜೆಪಿ ಸಖ್ಯ ತೊರೆದಿದ್ದೇಕೆ ಬಿಹಾರ ಸಿಎಂ ನಿತೀಶ್ ಕುಮಾರ್..?

Published : Aug 10, 2022, 04:06 PM IST

ಕಳೆದ ಕೆಲವು ದಿನಗಳಿಂದ ಬಿಜೆಪಿ ಬಗ್ಗೆ ಒಳಗೊಳಗೇ ಕುದಿಯುತ್ತಿದ್ದ ಜೆಡಿಯು ನಾಯಕ ನಿತೀಶ್‌ ಕುಮಾರ್‌ ಬಿಹಾರ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಬಿಜೆಪಿ ಜತೆಗಿನ ಸ್ನೇಹ ಮುರಿದುಕೊಂಡು ತಮ್ಮ ಹಳೆಯ ಮಿತ್ರರಾದ ತೇಜಸ್ವಿ ಯಾದವ್‌ ನೇತೃತ್ವದ ಆರ್‌ಜೆಡಿ ಹಾಗೂ ಕಾಂಗ್ರೆಸ್‌ ಕೈ ಹಿಡಿದಿದ್ದಾರೆ. 

ಕಳೆದ ಕೆಲವು ದಿನಗಳಿಂದ ಬಿಜೆಪಿ ಬಗ್ಗೆ ಒಳಗೊಳಗೇ ಕುದಿಯುತ್ತಿದ್ದ ಜೆಡಿಯು ನಾಯಕ ನಿತೀಶ್‌ ಕುಮಾರ್‌ ಬಿಹಾರ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಬಿಜೆಪಿ ಜತೆಗಿನ ಸ್ನೇಹ ಮುರಿದುಕೊಂಡು ತಮ್ಮ ಹಳೆಯ ಮಿತ್ರರಾದ ತೇಜಸ್ವಿ ಯಾದವ್‌ ನೇತೃತ್ವದ ಆರ್‌ಜೆಡಿ ಹಾಗೂ ಕಾಂಗ್ರೆಸ್‌ ಕೈ ಹಿಡಿದಿದ್ದಾರೆ. 

ರಾಜ್ಯದಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡ ನಿತೀಶ್‌ ನಿರ್ಧಾರಕ್ಕೆ, 2024ರಲ್ಲಿ ವಿಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಿ ಹೊರಹೊಮ್ಮುವ ದೂರಾಲೋಚನೆಯೂ ಒಂದು ಕಾರಣ ಎಂಬ ವಿಶ್ಲೇಷಣೆ ಕೇಳಿಬಂದಿದೆ. 2024ರಲ್ಲಿ ರಾಜ್ಯದಲ್ಲಿ ಸಿಎಂ ಹುದ್ದೆಯನ್ನು ಆರ್‌ಜೆಡಿ ನಾಯಕ ತೇಜಸ್ವಿಗೆ ಬಿಟ್ಟುಕೊಡುವ ವಾಗ್ದಾನಕ್ಕೂ ಇದೇ ಕಾರಣ ಎನ್ನಲಾಗುತ್ತಿದೆ.

ಮಹಾರಾಷ್ಟ್ರದಲ್ಲಿ ಶಿವಸೇನೆ ಮತ್ತು ಉದ್ಧವ್‌ ಠಾಕ್ರೆಗಾದ ಪರಿಸ್ಥಿತಿ ತಮಗೂ ಬರುವ ಭೀತಿ,  ತಮ್ಮ ಸರ್ಕಾರದಲ್ಲಿ ಅಮಿತ್‌ ಶಾ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ನಿತೀಶ್‌ ಅಸಮಾಧಾನ ಬಿಜೆಪಿ ಸಖ್ಯ ತೊರೆಯಲು ಕಾರಣ ಎನ್ನಲಾಗುತ್ತಿದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more