ಕಾಂಗ್ರೆಸ್‌ ಸೇರಲು ತಂತ್ರಗಾರ ಪ್ರಶಾಂತ್‌ ಕಿಶೋರ್‌ ನಿರಾಕರಿಸಿದ್ದೇಕೆ..?

ಕಾಂಗ್ರೆಸ್‌ ಸೇರಲು ತಂತ್ರಗಾರ ಪ್ರಶಾಂತ್‌ ಕಿಶೋರ್‌ ನಿರಾಕರಿಸಿದ್ದೇಕೆ..?

Published : Apr 28, 2022, 02:31 PM ISTUpdated : Apr 28, 2022, 02:50 PM IST

ಕಾಂಗ್ರೆಸ್‌ ಪಕ್ಷ ಸೇರುವಂತೆ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರು ನೀಡಿದ್ದ ಆಹ್ವಾನವನ್ನು ದೇಶದ ಪ್ರಸಿದ್ಧ ಚುನಾವಣಾ ತಂತ್ರಗಾರ ಪ್ರಶಾಂತ್‌ ಕಿಶೋರ್‌  (Prashant Kishore) ನಿರಾಕರಿಸಿದ್ದಾರೆ. 

ಕಾಂಗ್ರೆಸ್‌ ಪಕ್ಷ ಸೇರುವಂತೆ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರು ನೀಡಿದ್ದ ಆಹ್ವಾನವನ್ನು ದೇಶದ ಪ್ರಸಿದ್ಧ ಚುನಾವಣಾ ತಂತ್ರಗಾರ ಪ್ರಶಾಂತ್‌ ಕಿಶೋರ್‌  (Prashant Kishore) ನಿರಾಕರಿಸಿದ್ದಾರೆ. ಇದರಿಂದಾಗಿ, 2024ರ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ರಾಜಕೀಯ ತಂತ್ರಗಾರಿಕೆಯನ್ನು ಪ್ರಶಾಂತ್‌ ಕಿಶೋರ್‌ ನಿರ್ವಹಿಸಿ, ಪಕ್ಷವನ್ನು ಪುಟಿದೇಳಿಸಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ.

ಕೆಲ ದಿನಗಳ ಹಿಂದೆ ಕಾಂಗ್ರೆಸ್‌ ನಾಯಕತ್ವಕ್ಕೆ ಪ್ರಶಾಂತ್‌ ಕಿಶೋರ್‌ ಪ್ರಾತ್ಯಕ್ಷಿಕೆ ನೀಡಿದ್ದರು. ಆ ವೇಳೆ ಅವರಿಗೆ ಪಕ್ಷ ಸೇರುವಂತೆ ಆಹ್ವಾನ ನೀಡಲಾಗಿತ್ತು. ಪ್ರಶಾಂತ್‌ ಅವರು ಈ ಆಹ್ವಾನದ ಬಗ್ಗೆ ಉತ್ಸುಕರಾಗಿದ್ದರು. ಆದರೆ, ತೆಲಂಗಾಣದ ಆಡಳಿತಾರೂಢ ಟಿಆರ್‌ಎಸ್‌ ಜತೆ ಪ್ರಶಾಂತ್‌ ಅವರ ಸಂಸ್ಥೆ ಐ-ಪ್ಯಾಕ್‌ ಚುನಾವಣಾ ತಂತ್ರಗಾರಿಕೆ ಒಪ್ಪಂದ ಮಾಡಿಕೊಂಡಿತ್ತು. ಇದನ್ನು ಕಾಂಗ್ರೆಸ್‌ ನಾಯಕತ್ವ ಹಿತಾಸಕ್ತಿಗಳ ವೈರುಧ್ಯವಾಗಿ ಕಂಡಿತ್ತು. ಇದಕ್ಕೆ ಕಾಂಗ್ರೆಸ್‌ನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.

ಇದೇ ವೇಳೆ ಕಾಂಗ್ರೆಸ್‌ನಲ್ಲಿ ಹೆಚ್ಚು ಸ್ವತಂತ್ರ ನಿರ್ಧಾರ ಕೈಗೊಳ್ಳುವ ಅಧಿಕಾರಗಳನ್ನು ತಮಗೆ ನೀಡಬೇಕು ಎಂದು ಕಿಶೋರ್‌ ಬಯಸಿದ್ದರು. ಆದರೆ ಪಕ್ಷವು ಅದಕ್ಕೆ ಒಪ್ಪಲಿಲ್ಲ. ಹೀಗಾಗಿ ಅವರು ಕಾಂಗ್ರೆಸ್‌ ಸೇರದಿರುವ ನಿರ್ಧಾರ ಕೈಗೊಂಡರು ಎಂದು ಮೂಲಗಳು ಹೇಳಿವೆ.

 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more