ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ಟ್ವಿಸ್ಟ್: ರಾಜಕೀಯದ ದಿಕ್ಕು ಬದಲಿಸುತ್ತಾ ಈ ಸುದ್ದಿ?

ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ಟ್ವಿಸ್ಟ್: ರಾಜಕೀಯದ ದಿಕ್ಕು ಬದಲಿಸುತ್ತಾ ಈ ಸುದ್ದಿ?

Published : Jan 21, 2023, 05:22 PM IST

ರಾಜಕಾರಣದಲ್ಲಿ ಮತ್ತೊಂದು ರೋಚಕ ಟ್ವಿಸ್ಟ್ ಲಭ್ಯವಾಗುತ್ತಿದೆ. ಈ ಸುದ್ದಿ ವಿಧಾನಸಭಾ ಚುನಾವಣೆಯ ರಾಜ್ಯ ರಾಜಕಾರಣವನ್ನೇ ಬದಲಿಸುತ್ತದೆಯೇ ಎಂಬ ಅನುಮಾನ ಕಾಡುತ್ತಿದೆ. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರೂ ಕ್ಷೇತ್ರ ಬದಲಾವಣೆ ಮಾಡುತ್ತಿದ್ದಾರೆ.

ಬೆಂಗಳೂರು (ಜ.21): ರಾಜಕಾರಣದಲ್ಲಿ ಮತ್ತೊಂದು ರೋಚಕ ಟ್ವಿಸ್ಟ್ ಲಭ್ಯವಾಗುತ್ತಿದೆ. ಈ ಸುದ್ದಿ ವಿಧಾನಸಭಾ ಚುನಾವಣೆಯ ರಾಜ್ಯ ರಾಜಕಾರಣವನ್ನೇ ಬದಲಿಸುತ್ತದೆಯೇ ಎಂಬ ಅನುಮಾನ ಕಾಡುತ್ತಿದೆ. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರೂ ಕ್ಷೇತ್ರ ಬದಲಾವಣೆ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಸಹೋದರನ ಮಗ ಗುರುಚರಣ್‌ ಅವರು ಮದ್ದೂರಿನ ಕಾಂಗ್ರೆಸ್‌ ಅಭ್ಯರ್ಥಿ ಎಂದು ಕೇಳಿಬಂದಿತ್ತು. ಆದರೆ, ಸ್ವತಃ ಗುರುಚರಣ್‌ ಅವರೇ ಬೆಂಗಳೂರಿನ ಡಿ.ಕೆ.ಶಿವಕುಮಾರ್‌ ಅವರ ಮನೆಗೆ ತೆರಳಿ ಮದ್ದೂರಿನಲ್ಲಿ ಸ್ಪರ್ಧೆ ಮಾಡುವಂತೆ ಮನವಿ ಮಾಡಿದ್ದಾರೆ. ಈ ಮನವಿಗೆ ಡಿ.ಕೆ. ಶಿವಕುಮಾರ್‌ ಧನಾತ್ಮಕವಾಗಿ ಸ್ಪಂದನೆ ಮಾಡಿದ್ದು, ಈ ಬಗ್ಗೆ ಚಿಂತನೆ ಮಾಡಿ ಶಿಘ್ರವೇ ತಿಳಿಸುವುದಾಗಿ ಹೇಳಿದ್ದಾರೆ. ಒಂದು ವೇಳೆ ಡಿಕೆಶಿ ಕೂಡ ಕ್ಷೇತ್ರ ಬದಲಾವಣೆ ಮಾಡುವುದು ಸನ್ನಿಹಿತವಾದಲ್ಲಿ ಈಗಿನ ಅವರ ತವರು ಕ್ಷೇತ್ರ ಕನಕಪುರವನ್ನು ಬಿಟ್ಟು ಮದ್ದೂರಿನಿಂದ ಸ್ಪರ್ಧೆ ಮಾಡಲಿದ್ದಾರೆಯೇ.? ಎಂಬ ಅನುಮಾನ ಕಾಡುತ್ತಿದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more