ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ಟ್ವಿಸ್ಟ್: ರಾಜಕೀಯದ ದಿಕ್ಕು ಬದಲಿಸುತ್ತಾ ಈ ಸುದ್ದಿ?

ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ಟ್ವಿಸ್ಟ್: ರಾಜಕೀಯದ ದಿಕ್ಕು ಬದಲಿಸುತ್ತಾ ಈ ಸುದ್ದಿ?

Published : Jan 21, 2023, 05:22 PM IST

ರಾಜಕಾರಣದಲ್ಲಿ ಮತ್ತೊಂದು ರೋಚಕ ಟ್ವಿಸ್ಟ್ ಲಭ್ಯವಾಗುತ್ತಿದೆ. ಈ ಸುದ್ದಿ ವಿಧಾನಸಭಾ ಚುನಾವಣೆಯ ರಾಜ್ಯ ರಾಜಕಾರಣವನ್ನೇ ಬದಲಿಸುತ್ತದೆಯೇ ಎಂಬ ಅನುಮಾನ ಕಾಡುತ್ತಿದೆ. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರೂ ಕ್ಷೇತ್ರ ಬದಲಾವಣೆ ಮಾಡುತ್ತಿದ್ದಾರೆ.

ಬೆಂಗಳೂರು (ಜ.21): ರಾಜಕಾರಣದಲ್ಲಿ ಮತ್ತೊಂದು ರೋಚಕ ಟ್ವಿಸ್ಟ್ ಲಭ್ಯವಾಗುತ್ತಿದೆ. ಈ ಸುದ್ದಿ ವಿಧಾನಸಭಾ ಚುನಾವಣೆಯ ರಾಜ್ಯ ರಾಜಕಾರಣವನ್ನೇ ಬದಲಿಸುತ್ತದೆಯೇ ಎಂಬ ಅನುಮಾನ ಕಾಡುತ್ತಿದೆ. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರೂ ಕ್ಷೇತ್ರ ಬದಲಾವಣೆ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಸಹೋದರನ ಮಗ ಗುರುಚರಣ್‌ ಅವರು ಮದ್ದೂರಿನ ಕಾಂಗ್ರೆಸ್‌ ಅಭ್ಯರ್ಥಿ ಎಂದು ಕೇಳಿಬಂದಿತ್ತು. ಆದರೆ, ಸ್ವತಃ ಗುರುಚರಣ್‌ ಅವರೇ ಬೆಂಗಳೂರಿನ ಡಿ.ಕೆ.ಶಿವಕುಮಾರ್‌ ಅವರ ಮನೆಗೆ ತೆರಳಿ ಮದ್ದೂರಿನಲ್ಲಿ ಸ್ಪರ್ಧೆ ಮಾಡುವಂತೆ ಮನವಿ ಮಾಡಿದ್ದಾರೆ. ಈ ಮನವಿಗೆ ಡಿ.ಕೆ. ಶಿವಕುಮಾರ್‌ ಧನಾತ್ಮಕವಾಗಿ ಸ್ಪಂದನೆ ಮಾಡಿದ್ದು, ಈ ಬಗ್ಗೆ ಚಿಂತನೆ ಮಾಡಿ ಶಿಘ್ರವೇ ತಿಳಿಸುವುದಾಗಿ ಹೇಳಿದ್ದಾರೆ. ಒಂದು ವೇಳೆ ಡಿಕೆಶಿ ಕೂಡ ಕ್ಷೇತ್ರ ಬದಲಾವಣೆ ಮಾಡುವುದು ಸನ್ನಿಹಿತವಾದಲ್ಲಿ ಈಗಿನ ಅವರ ತವರು ಕ್ಷೇತ್ರ ಕನಕಪುರವನ್ನು ಬಿಟ್ಟು ಮದ್ದೂರಿನಿಂದ ಸ್ಪರ್ಧೆ ಮಾಡಲಿದ್ದಾರೆಯೇ.? ಎಂಬ ಅನುಮಾನ ಕಾಡುತ್ತಿದೆ.

19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more