ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ಟ್ವಿಸ್ಟ್: ರಾಜಕೀಯದ ದಿಕ್ಕು ಬದಲಿಸುತ್ತಾ ಈ ಸುದ್ದಿ?

ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ಟ್ವಿಸ್ಟ್: ರಾಜಕೀಯದ ದಿಕ್ಕು ಬದಲಿಸುತ್ತಾ ಈ ಸುದ್ದಿ?

Published : Jan 21, 2023, 05:22 PM IST

ರಾಜಕಾರಣದಲ್ಲಿ ಮತ್ತೊಂದು ರೋಚಕ ಟ್ವಿಸ್ಟ್ ಲಭ್ಯವಾಗುತ್ತಿದೆ. ಈ ಸುದ್ದಿ ವಿಧಾನಸಭಾ ಚುನಾವಣೆಯ ರಾಜ್ಯ ರಾಜಕಾರಣವನ್ನೇ ಬದಲಿಸುತ್ತದೆಯೇ ಎಂಬ ಅನುಮಾನ ಕಾಡುತ್ತಿದೆ. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರೂ ಕ್ಷೇತ್ರ ಬದಲಾವಣೆ ಮಾಡುತ್ತಿದ್ದಾರೆ.

ಬೆಂಗಳೂರು (ಜ.21): ರಾಜಕಾರಣದಲ್ಲಿ ಮತ್ತೊಂದು ರೋಚಕ ಟ್ವಿಸ್ಟ್ ಲಭ್ಯವಾಗುತ್ತಿದೆ. ಈ ಸುದ್ದಿ ವಿಧಾನಸಭಾ ಚುನಾವಣೆಯ ರಾಜ್ಯ ರಾಜಕಾರಣವನ್ನೇ ಬದಲಿಸುತ್ತದೆಯೇ ಎಂಬ ಅನುಮಾನ ಕಾಡುತ್ತಿದೆ. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರೂ ಕ್ಷೇತ್ರ ಬದಲಾವಣೆ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಸಹೋದರನ ಮಗ ಗುರುಚರಣ್‌ ಅವರು ಮದ್ದೂರಿನ ಕಾಂಗ್ರೆಸ್‌ ಅಭ್ಯರ್ಥಿ ಎಂದು ಕೇಳಿಬಂದಿತ್ತು. ಆದರೆ, ಸ್ವತಃ ಗುರುಚರಣ್‌ ಅವರೇ ಬೆಂಗಳೂರಿನ ಡಿ.ಕೆ.ಶಿವಕುಮಾರ್‌ ಅವರ ಮನೆಗೆ ತೆರಳಿ ಮದ್ದೂರಿನಲ್ಲಿ ಸ್ಪರ್ಧೆ ಮಾಡುವಂತೆ ಮನವಿ ಮಾಡಿದ್ದಾರೆ. ಈ ಮನವಿಗೆ ಡಿ.ಕೆ. ಶಿವಕುಮಾರ್‌ ಧನಾತ್ಮಕವಾಗಿ ಸ್ಪಂದನೆ ಮಾಡಿದ್ದು, ಈ ಬಗ್ಗೆ ಚಿಂತನೆ ಮಾಡಿ ಶಿಘ್ರವೇ ತಿಳಿಸುವುದಾಗಿ ಹೇಳಿದ್ದಾರೆ. ಒಂದು ವೇಳೆ ಡಿಕೆಶಿ ಕೂಡ ಕ್ಷೇತ್ರ ಬದಲಾವಣೆ ಮಾಡುವುದು ಸನ್ನಿಹಿತವಾದಲ್ಲಿ ಈಗಿನ ಅವರ ತವರು ಕ್ಷೇತ್ರ ಕನಕಪುರವನ್ನು ಬಿಟ್ಟು ಮದ್ದೂರಿನಿಂದ ಸ್ಪರ್ಧೆ ಮಾಡಲಿದ್ದಾರೆಯೇ.? ಎಂಬ ಅನುಮಾನ ಕಾಡುತ್ತಿದೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more