ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ಟ್ವಿಸ್ಟ್: ರಾಜಕೀಯದ ದಿಕ್ಕು ಬದಲಿಸುತ್ತಾ ಈ ಸುದ್ದಿ?

ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ಟ್ವಿಸ್ಟ್: ರಾಜಕೀಯದ ದಿಕ್ಕು ಬದಲಿಸುತ್ತಾ ಈ ಸುದ್ದಿ?

Published : Jan 21, 2023, 05:22 PM IST

ರಾಜಕಾರಣದಲ್ಲಿ ಮತ್ತೊಂದು ರೋಚಕ ಟ್ವಿಸ್ಟ್ ಲಭ್ಯವಾಗುತ್ತಿದೆ. ಈ ಸುದ್ದಿ ವಿಧಾನಸಭಾ ಚುನಾವಣೆಯ ರಾಜ್ಯ ರಾಜಕಾರಣವನ್ನೇ ಬದಲಿಸುತ್ತದೆಯೇ ಎಂಬ ಅನುಮಾನ ಕಾಡುತ್ತಿದೆ. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರೂ ಕ್ಷೇತ್ರ ಬದಲಾವಣೆ ಮಾಡುತ್ತಿದ್ದಾರೆ.

ಬೆಂಗಳೂರು (ಜ.21): ರಾಜಕಾರಣದಲ್ಲಿ ಮತ್ತೊಂದು ರೋಚಕ ಟ್ವಿಸ್ಟ್ ಲಭ್ಯವಾಗುತ್ತಿದೆ. ಈ ಸುದ್ದಿ ವಿಧಾನಸಭಾ ಚುನಾವಣೆಯ ರಾಜ್ಯ ರಾಜಕಾರಣವನ್ನೇ ಬದಲಿಸುತ್ತದೆಯೇ ಎಂಬ ಅನುಮಾನ ಕಾಡುತ್ತಿದೆ. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರೂ ಕ್ಷೇತ್ರ ಬದಲಾವಣೆ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಸಹೋದರನ ಮಗ ಗುರುಚರಣ್‌ ಅವರು ಮದ್ದೂರಿನ ಕಾಂಗ್ರೆಸ್‌ ಅಭ್ಯರ್ಥಿ ಎಂದು ಕೇಳಿಬಂದಿತ್ತು. ಆದರೆ, ಸ್ವತಃ ಗುರುಚರಣ್‌ ಅವರೇ ಬೆಂಗಳೂರಿನ ಡಿ.ಕೆ.ಶಿವಕುಮಾರ್‌ ಅವರ ಮನೆಗೆ ತೆರಳಿ ಮದ್ದೂರಿನಲ್ಲಿ ಸ್ಪರ್ಧೆ ಮಾಡುವಂತೆ ಮನವಿ ಮಾಡಿದ್ದಾರೆ. ಈ ಮನವಿಗೆ ಡಿ.ಕೆ. ಶಿವಕುಮಾರ್‌ ಧನಾತ್ಮಕವಾಗಿ ಸ್ಪಂದನೆ ಮಾಡಿದ್ದು, ಈ ಬಗ್ಗೆ ಚಿಂತನೆ ಮಾಡಿ ಶಿಘ್ರವೇ ತಿಳಿಸುವುದಾಗಿ ಹೇಳಿದ್ದಾರೆ. ಒಂದು ವೇಳೆ ಡಿಕೆಶಿ ಕೂಡ ಕ್ಷೇತ್ರ ಬದಲಾವಣೆ ಮಾಡುವುದು ಸನ್ನಿಹಿತವಾದಲ್ಲಿ ಈಗಿನ ಅವರ ತವರು ಕ್ಷೇತ್ರ ಕನಕಪುರವನ್ನು ಬಿಟ್ಟು ಮದ್ದೂರಿನಿಂದ ಸ್ಪರ್ಧೆ ಮಾಡಲಿದ್ದಾರೆಯೇ.? ಎಂಬ ಅನುಮಾನ ಕಾಡುತ್ತಿದೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more