ಕಾಂಗ್ರೆಸ್ ನಾಯಕರಿಂದಲೇ ಡಿಕೆಶಿ ಬಗ್ಗೆ ಸ್ಫೋಟಕ ಹೇಳಿಕೆ :  ಉಗ್ರಪ್ಪ ರಿಯಾಕ್ಷನ್

ಕಾಂಗ್ರೆಸ್ ನಾಯಕರಿಂದಲೇ ಡಿಕೆಶಿ ಬಗ್ಗೆ ಸ್ಫೋಟಕ ಹೇಳಿಕೆ : ಉಗ್ರಪ್ಪ ರಿಯಾಕ್ಷನ್

Suvarna News   | Asianet News
Published : Oct 13, 2021, 12:36 PM IST

  ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡ ವಿ ಎಸ್ ಉಗ್ರಪ್ಪ ಹಾಗು ಸಲೀಂ  ಗುಸು ಗುಸು ಮಾತನಾಡಿದ್ದು, ಡಿಕೆಶಿ ಕರಫ್ಟ್ ಎಂದಿದ್ದಾರೆ ಎನ್ನಲಾಗಿದೆ. ಡಿಕೆಶಿ ಕಲೆಕ್ಷನ್ ಗಿರಾಕಿ ಎಂದಿದ್ದು ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. 

ನಾನು ಯಾವುದೇ ಮಾತನನ್ನುಆಡಿಲ್ಲ. ಸ್ನೇಹಿತರು ಹೇಳಿದ ಜೋಕ್‌ಗೆ ಪ್ರತಿಕ್ರಿಯಿಸಿದೆ. ಇರಿಗೇಶನ್ ವಿಚಾರ ಮಾತಾಡಿದೆವು. ಅವರು ಹಿದೃಷ್ಟಿಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಉಗ್ರಪ್ಪ ಪ್ರತಿಕ್ರಿಯಿಸಿದರು. 

 

ಬೆಂಗಳೂರು (ಅ.13):   ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡ ವಿ ಎಸ್ ಉಗ್ರಪ್ಪ ಹಾಗು ಸಲೀಂ  ಗುಸು ಗುಸು ಮಾತನಾಡಿದ್ದು, ಡಿಕೆಶಿ ಕರಫ್ಟ್ ಎಂದಿದ್ದಾರೆ ಎನ್ನಲಾಗಿದೆ. ಡಿಕೆಶಿ ಕಲೆಕ್ಷನ್ ಗಿರಾಕಿ ಎಂದಿದ್ದು ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. 

ಸಿದ್ದುಗೇಕೆ ಈಗ ಸೋನಿಯಾ ರಾಜಮರ್ಯಾದೆ? ಹೀಗಿದೆ ನೋಡಿ ಕಾಂಗ್ರೆಸ್‌ ಲೆಕ್ಕಾಚಾರ!

ನಾನು ಯಾವುದೇ ಮಾತನನ್ನುಆಡಿಲ್ಲ. ಸ್ನೇಹಿತರು ಹೇಳಿದ ಜೋಕ್‌ಗೆ ಪ್ರತಿಕ್ರಿಯಿಸಿದೆ. ಇರಿಗೇಶನ್ ವಿಚಾರ ಮಾತಾಡಿದೆವು. ಅವರು ಹಿದೃಷ್ಟಿಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಉಗ್ರಪ್ಪ ಪ್ರತಿಕ್ರಿಯಿಸಿದರು. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!