ಕಾಂಗ್ರೆಸ್ ನಾಯಕರಿಂದಲೇ ಡಿಕೆಶಿ ಬಗ್ಗೆ ಸ್ಫೋಟಕ ಹೇಳಿಕೆ :  ಉಗ್ರಪ್ಪ ರಿಯಾಕ್ಷನ್

ಕಾಂಗ್ರೆಸ್ ನಾಯಕರಿಂದಲೇ ಡಿಕೆಶಿ ಬಗ್ಗೆ ಸ್ಫೋಟಕ ಹೇಳಿಕೆ : ಉಗ್ರಪ್ಪ ರಿಯಾಕ್ಷನ್

Suvarna News   | Asianet News
Published : Oct 13, 2021, 12:36 PM IST

  ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡ ವಿ ಎಸ್ ಉಗ್ರಪ್ಪ ಹಾಗು ಸಲೀಂ  ಗುಸು ಗುಸು ಮಾತನಾಡಿದ್ದು, ಡಿಕೆಶಿ ಕರಫ್ಟ್ ಎಂದಿದ್ದಾರೆ ಎನ್ನಲಾಗಿದೆ. ಡಿಕೆಶಿ ಕಲೆಕ್ಷನ್ ಗಿರಾಕಿ ಎಂದಿದ್ದು ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. 

ನಾನು ಯಾವುದೇ ಮಾತನನ್ನುಆಡಿಲ್ಲ. ಸ್ನೇಹಿತರು ಹೇಳಿದ ಜೋಕ್‌ಗೆ ಪ್ರತಿಕ್ರಿಯಿಸಿದೆ. ಇರಿಗೇಶನ್ ವಿಚಾರ ಮಾತಾಡಿದೆವು. ಅವರು ಹಿದೃಷ್ಟಿಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಉಗ್ರಪ್ಪ ಪ್ರತಿಕ್ರಿಯಿಸಿದರು. 

 

ಬೆಂಗಳೂರು (ಅ.13):   ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡ ವಿ ಎಸ್ ಉಗ್ರಪ್ಪ ಹಾಗು ಸಲೀಂ  ಗುಸು ಗುಸು ಮಾತನಾಡಿದ್ದು, ಡಿಕೆಶಿ ಕರಫ್ಟ್ ಎಂದಿದ್ದಾರೆ ಎನ್ನಲಾಗಿದೆ. ಡಿಕೆಶಿ ಕಲೆಕ್ಷನ್ ಗಿರಾಕಿ ಎಂದಿದ್ದು ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. 

ಸಿದ್ದುಗೇಕೆ ಈಗ ಸೋನಿಯಾ ರಾಜಮರ್ಯಾದೆ? ಹೀಗಿದೆ ನೋಡಿ ಕಾಂಗ್ರೆಸ್‌ ಲೆಕ್ಕಾಚಾರ!

ನಾನು ಯಾವುದೇ ಮಾತನನ್ನುಆಡಿಲ್ಲ. ಸ್ನೇಹಿತರು ಹೇಳಿದ ಜೋಕ್‌ಗೆ ಪ್ರತಿಕ್ರಿಯಿಸಿದೆ. ಇರಿಗೇಶನ್ ವಿಚಾರ ಮಾತಾಡಿದೆವು. ಅವರು ಹಿದೃಷ್ಟಿಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಉಗ್ರಪ್ಪ ಪ್ರತಿಕ್ರಿಯಿಸಿದರು. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?