Belagavi Politics: ಕತ್ತಿ, ಸವದಿ ಟೀಂಗೆ ಕೈಕೊಟ್ಟ ಬಿಜೆಪಿ ನಾಯಕರು..!

Belagavi Politics: ಕತ್ತಿ, ಸವದಿ ಟೀಂಗೆ ಕೈಕೊಟ್ಟ ಬಿಜೆಪಿ ನಾಯಕರು..!

Suvarna News   | Asianet News
Published : Jan 29, 2022, 10:50 AM ISTUpdated : Jan 29, 2022, 10:58 AM IST

*  ಸಿಎಂ ಭೇಟಿಯಾದ ಉಮೇಶ್‌ ಕತ್ತಿ ನೇತೃತ್ವದ ನಿಯೋಗ 
*  ಕತ್ತಿ ಸೇರಿ ಜಿಲ್ಲೆಯ 9 ನಾಯಕರಿಂದ ಮಾತ್ರ ಸಿಎಂ ಬೊಮ್ಮಾಯಿ ಭೇಟಿ
*  ಬೆಳಗಾವಿ ನಿಯೋಗ ಅಂತ ಮುಖಭಂಗಕ್ಕೀಡಾದ್ರಾ ಕತ್ತಿ ಮತ್ತು ಸವದಿ?
 

ಬೆಳಗಾವಿ(ಜ.29): ಬೆಳಗಾವಿ ಜಿಲ್ಲಾ ಬಿಜೆಪಿ ನಾಯಕರಲ್ಲಿ ಈಗ ಬಣ ರಾಜಕೀಯ ಶುರುವಾಗಿದೆ. ಹೌದು, ಸಚಿವ ಉಮೇಶ್‌ ಕತ್ತಿ ನೇತೃತ್ವದ ನಿಯೋಗ ಸಿಎಂ ಬಸವರಾಜ ಬೊಮ್ಮಾಯಿ ವರನ್ನ ಭೇಟಿ ಮಾಡಿದೆ. ಆದರೆ, ಕತ್ತಿ, ಲಕ್ಷ್ಮಣ ಸವದಿ ಅಂಡ್‌ ಟೀಂಗೆ ಹಲವು ನಾಯಕರು ಕೈಕೊಟ್ಟಿದ್ದಾರೆ. ಕತ್ತಿ ಸೇರಿ ಜಿಲ್ಲೆಯ 9 ನಾಯಕರಿಂದ ಮಾತ್ರ ಸಿಎಂ ಬೊಮ್ಮಾಯಿ ಅವರನ್ನ ಭೇಟಿ ಮಾಡಿದೆ. ಈ ಮೂಲಕ ಬೆಳಗಾವಿ ನಿಯೋಗ ಅಂತ ಮುಖಭಂಗಕ್ಕೀಡಾದ್ರಾ ಕತ್ತಿ ಮತ್ತು ಸವದಿ ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. 

Sandalwood: ನಿರ್ಮಾಪಕನಿಂದ ಲವ್, ಸೆಕ್ಸ್..ದೋಖಾ, FIR ದಾಖಲು

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more