Belagavi Politics: ಕತ್ತಿ, ಸವದಿ ಟೀಂಗೆ ಕೈಕೊಟ್ಟ ಬಿಜೆಪಿ ನಾಯಕರು..!

Belagavi Politics: ಕತ್ತಿ, ಸವದಿ ಟೀಂಗೆ ಕೈಕೊಟ್ಟ ಬಿಜೆಪಿ ನಾಯಕರು..!

Published : Jan 29, 2022, 10:50 AM ISTUpdated : Jan 29, 2022, 10:58 AM IST

*  ಸಿಎಂ ಭೇಟಿಯಾದ ಉಮೇಶ್‌ ಕತ್ತಿ ನೇತೃತ್ವದ ನಿಯೋಗ 
*  ಕತ್ತಿ ಸೇರಿ ಜಿಲ್ಲೆಯ 9 ನಾಯಕರಿಂದ ಮಾತ್ರ ಸಿಎಂ ಬೊಮ್ಮಾಯಿ ಭೇಟಿ
*  ಬೆಳಗಾವಿ ನಿಯೋಗ ಅಂತ ಮುಖಭಂಗಕ್ಕೀಡಾದ್ರಾ ಕತ್ತಿ ಮತ್ತು ಸವದಿ?
 

ಬೆಳಗಾವಿ(ಜ.29): ಬೆಳಗಾವಿ ಜಿಲ್ಲಾ ಬಿಜೆಪಿ ನಾಯಕರಲ್ಲಿ ಈಗ ಬಣ ರಾಜಕೀಯ ಶುರುವಾಗಿದೆ. ಹೌದು, ಸಚಿವ ಉಮೇಶ್‌ ಕತ್ತಿ ನೇತೃತ್ವದ ನಿಯೋಗ ಸಿಎಂ ಬಸವರಾಜ ಬೊಮ್ಮಾಯಿ ವರನ್ನ ಭೇಟಿ ಮಾಡಿದೆ. ಆದರೆ, ಕತ್ತಿ, ಲಕ್ಷ್ಮಣ ಸವದಿ ಅಂಡ್‌ ಟೀಂಗೆ ಹಲವು ನಾಯಕರು ಕೈಕೊಟ್ಟಿದ್ದಾರೆ. ಕತ್ತಿ ಸೇರಿ ಜಿಲ್ಲೆಯ 9 ನಾಯಕರಿಂದ ಮಾತ್ರ ಸಿಎಂ ಬೊಮ್ಮಾಯಿ ಅವರನ್ನ ಭೇಟಿ ಮಾಡಿದೆ. ಈ ಮೂಲಕ ಬೆಳಗಾವಿ ನಿಯೋಗ ಅಂತ ಮುಖಭಂಗಕ್ಕೀಡಾದ್ರಾ ಕತ್ತಿ ಮತ್ತು ಸವದಿ ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. 

Sandalwood: ನಿರ್ಮಾಪಕನಿಂದ ಲವ್, ಸೆಕ್ಸ್..ದೋಖಾ, FIR ದಾಖಲು

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more