Belagavi Politics: ಕತ್ತಿ, ಸವದಿ ಟೀಂಗೆ ಕೈಕೊಟ್ಟ ಬಿಜೆಪಿ ನಾಯಕರು..!

Belagavi Politics: ಕತ್ತಿ, ಸವದಿ ಟೀಂಗೆ ಕೈಕೊಟ್ಟ ಬಿಜೆಪಿ ನಾಯಕರು..!

Suvarna News   | Asianet News
Published : Jan 29, 2022, 10:50 AM ISTUpdated : Jan 29, 2022, 10:58 AM IST

*  ಸಿಎಂ ಭೇಟಿಯಾದ ಉಮೇಶ್‌ ಕತ್ತಿ ನೇತೃತ್ವದ ನಿಯೋಗ 
*  ಕತ್ತಿ ಸೇರಿ ಜಿಲ್ಲೆಯ 9 ನಾಯಕರಿಂದ ಮಾತ್ರ ಸಿಎಂ ಬೊಮ್ಮಾಯಿ ಭೇಟಿ
*  ಬೆಳಗಾವಿ ನಿಯೋಗ ಅಂತ ಮುಖಭಂಗಕ್ಕೀಡಾದ್ರಾ ಕತ್ತಿ ಮತ್ತು ಸವದಿ?
 

ಬೆಳಗಾವಿ(ಜ.29): ಬೆಳಗಾವಿ ಜಿಲ್ಲಾ ಬಿಜೆಪಿ ನಾಯಕರಲ್ಲಿ ಈಗ ಬಣ ರಾಜಕೀಯ ಶುರುವಾಗಿದೆ. ಹೌದು, ಸಚಿವ ಉಮೇಶ್‌ ಕತ್ತಿ ನೇತೃತ್ವದ ನಿಯೋಗ ಸಿಎಂ ಬಸವರಾಜ ಬೊಮ್ಮಾಯಿ ವರನ್ನ ಭೇಟಿ ಮಾಡಿದೆ. ಆದರೆ, ಕತ್ತಿ, ಲಕ್ಷ್ಮಣ ಸವದಿ ಅಂಡ್‌ ಟೀಂಗೆ ಹಲವು ನಾಯಕರು ಕೈಕೊಟ್ಟಿದ್ದಾರೆ. ಕತ್ತಿ ಸೇರಿ ಜಿಲ್ಲೆಯ 9 ನಾಯಕರಿಂದ ಮಾತ್ರ ಸಿಎಂ ಬೊಮ್ಮಾಯಿ ಅವರನ್ನ ಭೇಟಿ ಮಾಡಿದೆ. ಈ ಮೂಲಕ ಬೆಳಗಾವಿ ನಿಯೋಗ ಅಂತ ಮುಖಭಂಗಕ್ಕೀಡಾದ್ರಾ ಕತ್ತಿ ಮತ್ತು ಸವದಿ ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. 

Sandalwood: ನಿರ್ಮಾಪಕನಿಂದ ಲವ್, ಸೆಕ್ಸ್..ದೋಖಾ, FIR ದಾಖಲು

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more