Belagavi Politics: ಕತ್ತಿ, ಸವದಿ ಟೀಂಗೆ ಕೈಕೊಟ್ಟ ಬಿಜೆಪಿ ನಾಯಕರು..!

Belagavi Politics: ಕತ್ತಿ, ಸವದಿ ಟೀಂಗೆ ಕೈಕೊಟ್ಟ ಬಿಜೆಪಿ ನಾಯಕರು..!

Suvarna News   | Asianet News
Published : Jan 29, 2022, 10:50 AM ISTUpdated : Jan 29, 2022, 10:58 AM IST

*  ಸಿಎಂ ಭೇಟಿಯಾದ ಉಮೇಶ್‌ ಕತ್ತಿ ನೇತೃತ್ವದ ನಿಯೋಗ 
*  ಕತ್ತಿ ಸೇರಿ ಜಿಲ್ಲೆಯ 9 ನಾಯಕರಿಂದ ಮಾತ್ರ ಸಿಎಂ ಬೊಮ್ಮಾಯಿ ಭೇಟಿ
*  ಬೆಳಗಾವಿ ನಿಯೋಗ ಅಂತ ಮುಖಭಂಗಕ್ಕೀಡಾದ್ರಾ ಕತ್ತಿ ಮತ್ತು ಸವದಿ?
 

ಬೆಳಗಾವಿ(ಜ.29): ಬೆಳಗಾವಿ ಜಿಲ್ಲಾ ಬಿಜೆಪಿ ನಾಯಕರಲ್ಲಿ ಈಗ ಬಣ ರಾಜಕೀಯ ಶುರುವಾಗಿದೆ. ಹೌದು, ಸಚಿವ ಉಮೇಶ್‌ ಕತ್ತಿ ನೇತೃತ್ವದ ನಿಯೋಗ ಸಿಎಂ ಬಸವರಾಜ ಬೊಮ್ಮಾಯಿ ವರನ್ನ ಭೇಟಿ ಮಾಡಿದೆ. ಆದರೆ, ಕತ್ತಿ, ಲಕ್ಷ್ಮಣ ಸವದಿ ಅಂಡ್‌ ಟೀಂಗೆ ಹಲವು ನಾಯಕರು ಕೈಕೊಟ್ಟಿದ್ದಾರೆ. ಕತ್ತಿ ಸೇರಿ ಜಿಲ್ಲೆಯ 9 ನಾಯಕರಿಂದ ಮಾತ್ರ ಸಿಎಂ ಬೊಮ್ಮಾಯಿ ಅವರನ್ನ ಭೇಟಿ ಮಾಡಿದೆ. ಈ ಮೂಲಕ ಬೆಳಗಾವಿ ನಿಯೋಗ ಅಂತ ಮುಖಭಂಗಕ್ಕೀಡಾದ್ರಾ ಕತ್ತಿ ಮತ್ತು ಸವದಿ ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. 

Sandalwood: ನಿರ್ಮಾಪಕನಿಂದ ಲವ್, ಸೆಕ್ಸ್..ದೋಖಾ, FIR ದಾಖಲು

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more